ದೇಶ

ಕಾಂಗ್ರೆಸ್ ತೊರೆದ ಸಂಜಯ್ ಸಿಂಗ್, ರಾಜ್ಯಸಭೆ ಸದಸ್ಯತ್ವಕ್ಕೂ ರಾಜೀನಾಮೆ ಬಿಜೆಪಿ ಸೆರುವ ಸಾಧ್ಯತೆ

Srinivas Rao BV
ನವದೆಹಲಿ: ಕಾಂಗ್ರೆಸ್ ನಾಯಕ ಸಂಜಯ್ ಸಿಂಗ್ ಪಕ್ಶ ತೊರೆದಿದ್ದು, ರಾಜ್ಯಸಭೆ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. 
ಸಂಜಯ್ ಸಿಂಗ್ ಬಿಜೆಪಿ ಸೇರರುವುದಾಗಿ ಘೋಷಿಸಿದ್ದಾರೆ. ಸಂಜಯ್ ಸಿಂಗ್ ಅಸ್ಸಾಂ ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದು, ರಾಜ್ಯಸಭೆಯ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ರಾಜೀನಾಮೆಯನ್ನು  ಅಂಗೀಕರಿಸಿದ್ದಾರೆ. 
ಈ ಹಿಂದೆಯೂ ಬಿಜೆಪಿಯಲ್ಲಿದ್ದ ಸಂಜಯ್ ಸಿಂಗ್ ಉತ್ತರ ಪ್ರದೇಶದ ಅಮೇಥಿಯಿಂದ 90 ರ ದಶಕದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.
SCROLL FOR NEXT