ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಉಗ್ರ ಸಂಘಟನೆ ತೊರೆದು ಮುಖ್ಯವಾಹಿನಿಗೆ ಮರಳಿದ ಐವರು ಯುವಕರು

ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.

ಶ್ರೀನಗರ: ಹಿಂಸಾಚಾರದ ಹಾದಿ ತುಳಿದು ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು  ಪೊಲೀಸ್ ವಕ್ತಾರರೊಬ್ಬರು  ಇಂದು  ತಿಳಿಸಿದ್ದಾರೆ.

ಆದಾಗ್ಯೂ, ಅವರ ಹೆಸರನ್ನು ಮತ್ತು ಇತರ ವಿವರಗಳನ್ನು ಭದ್ರತೆಯ ಕಾರಣಗಳಿಗಾಗಿ ಅವರು ಬಹಿರಂಗಪಡಿಸಿಲ್ಲ.

ವಿವಿಧ ಉಗ್ರ ಸಂಘಟನೆ ಸೇರಿದ್ದ ಐವರು ಯುವಕರು ಹಿಂಸೆಯ ದಾರಿ ತೊರೆದು ಅಂತಿಮವಾಗಿ ಮುಖ್ಯವಾಹಿನಿಗೆ ಮರಳಿದ್ದಾರೆ. ಇದು ಅವರ ಕುಟುಂಬದ ಸದಸ್ಯರು ಮತ್ತು ಕುಲ್ಗಾಮ್ ಪೊಲೀಸರು ಪ್ರಯತ್ನದ ಫಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಮುಂದಿನ ಜೀವನ ಶಾಂತಿಯುತ ಹಾಗೂ ಉಜ್ವಲವಾಗಲಿ ಎಂದು ಅವರಿಗೆ ಪೊಲೀಸರು ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT