ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಉಗ್ರ ಸಂಘಟನೆ ತೊರೆದು ಮುಖ್ಯವಾಹಿನಿಗೆ ಮರಳಿದ ಐವರು ಯುವಕರು

ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.

ಶ್ರೀನಗರ: ಹಿಂಸಾಚಾರದ ಹಾದಿ ತುಳಿದು ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು  ಪೊಲೀಸ್ ವಕ್ತಾರರೊಬ್ಬರು  ಇಂದು  ತಿಳಿಸಿದ್ದಾರೆ.

ಆದಾಗ್ಯೂ, ಅವರ ಹೆಸರನ್ನು ಮತ್ತು ಇತರ ವಿವರಗಳನ್ನು ಭದ್ರತೆಯ ಕಾರಣಗಳಿಗಾಗಿ ಅವರು ಬಹಿರಂಗಪಡಿಸಿಲ್ಲ.

ವಿವಿಧ ಉಗ್ರ ಸಂಘಟನೆ ಸೇರಿದ್ದ ಐವರು ಯುವಕರು ಹಿಂಸೆಯ ದಾರಿ ತೊರೆದು ಅಂತಿಮವಾಗಿ ಮುಖ್ಯವಾಹಿನಿಗೆ ಮರಳಿದ್ದಾರೆ. ಇದು ಅವರ ಕುಟುಂಬದ ಸದಸ್ಯರು ಮತ್ತು ಕುಲ್ಗಾಮ್ ಪೊಲೀಸರು ಪ್ರಯತ್ನದ ಫಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಮುಂದಿನ ಜೀವನ ಶಾಂತಿಯುತ ಹಾಗೂ ಉಜ್ವಲವಾಗಲಿ ಎಂದು ಅವರಿಗೆ ಪೊಲೀಸರು ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT