ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಉಗ್ರ ಸಂಘಟನೆ ತೊರೆದು ಮುಖ್ಯವಾಹಿನಿಗೆ ಮರಳಿದ ಐವರು ಯುವಕರು

ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.

ಶ್ರೀನಗರ: ಹಿಂಸಾಚಾರದ ಹಾದಿ ತುಳಿದು ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು  ಪೊಲೀಸ್ ವಕ್ತಾರರೊಬ್ಬರು  ಇಂದು  ತಿಳಿಸಿದ್ದಾರೆ.

ಆದಾಗ್ಯೂ, ಅವರ ಹೆಸರನ್ನು ಮತ್ತು ಇತರ ವಿವರಗಳನ್ನು ಭದ್ರತೆಯ ಕಾರಣಗಳಿಗಾಗಿ ಅವರು ಬಹಿರಂಗಪಡಿಸಿಲ್ಲ.

ವಿವಿಧ ಉಗ್ರ ಸಂಘಟನೆ ಸೇರಿದ್ದ ಐವರು ಯುವಕರು ಹಿಂಸೆಯ ದಾರಿ ತೊರೆದು ಅಂತಿಮವಾಗಿ ಮುಖ್ಯವಾಹಿನಿಗೆ ಮರಳಿದ್ದಾರೆ. ಇದು ಅವರ ಕುಟುಂಬದ ಸದಸ್ಯರು ಮತ್ತು ಕುಲ್ಗಾಮ್ ಪೊಲೀಸರು ಪ್ರಯತ್ನದ ಫಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಮುಂದಿನ ಜೀವನ ಶಾಂತಿಯುತ ಹಾಗೂ ಉಜ್ವಲವಾಗಲಿ ಎಂದು ಅವರಿಗೆ ಪೊಲೀಸರು ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು- DKS; Video

SCROLL FOR NEXT