ಸಂಗ್ರಹ ಚಿತ್ರ 
ದೇಶ

ಮತ್ತೆ ವಕ್ಕರಿಸಿದ 'ನಿಪಾಹ್' ಮಹಾಮಾರಿ, ಕೇರಳದಲ್ಲಿ ವೈರಾಣು ಸೋಂಕಿತ ಮೊದಲ ವ್ಯಕ್ತಿ ಪತ್ತೆ

ದೇವರನಾಡು ಕೇರಳದಲ್ಲಿ ಮಹಾಮಾರಿ ನಿಪಾಹ್ ಮತ್ತೆ ವಕ್ಕರಿಸಿದ್ದು, 23 ವರ್ಷದ ವ್ಯಕ್ತಿ ನಿಪಾಹ್ ವೈರಾಣು ಸೋಂಕಿಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ.

ಕೊಚ್ಚಿ: ದೇವರನಾಡು ಕೇರಳದಲ್ಲಿ ಮಹಾಮಾರಿ ನಿಪಾಹ್ ಮತ್ತೆ ವಕ್ಕರಿಸಿದ್ದು, 23 ವರ್ಷದ ವ್ಯಕ್ತಿ ನಿಪಾಹ್ ವೈರಾಣು ಸೋಂಕಿಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ.
ಕೇರಳದ ಎರ್ನಾಕುಲಂ ಮೂಲದ ವ್ಯಕ್ತಿ ಕಳೆದ ವಾರ ತೀವ್ರ ಜ್ವರದಿಂದ ಬಳಲುತ್ತಿದ್ದ. ಆತನನ್ನು ಕೂಡಲೇ ಆಸ್ಪತ್ರೆ ದಾಖಲು ಮಾಡಲಾಗಿತ್ತು, ಆತನಲ್ಲಿನ ಲಕ್ಷಣಗಳನ್ನು ಗುರುತಿಸಿದ್ದ ವೈದ್ಯರು ನಿಪಾಹ್ ಸೋಂಕು ಇರಬಹುದು ಶಂಕಿಸಿದ್ದರು. ಹೀಗಾಗಿ ಅತನ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ)ಗೆ ಕಳುಹಿಸಿದ್ದರು. ಇದೀಗ ಈ ರಕ್ತದ ಮಾದರಿಯ ವರದಿ ಬಂದಿದ್ದು, ವ್ಯಕ್ತಿಗೆ ನಿಪಾಹ್ ವೈರಾಣು ತಗುಲಿರುವುದು ವರದಿಯಿಂದ ಸ್ಪಷ್ಟವಾಗಿದೆ.
ಹೀಗಾಗಿ ಸೊಂಕಿತನನ್ನು ವಿಶೇಷ ಕೊಠಡಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT