Expelled Congressman: 'I have vishwas in Modi' 
ದೇಶ

ನನಗೆ ಮೋದಿ ಮೇಲೆ ವಿಶ್ವಾಸವಿದೆ: ಕಾಂಗ್ರೆಸ್ ನಾಯಕ

ನನಗೆ ಮೋದಿ ಮೇಲೆ ವಿಶ್ವಾಸವಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ಕಾಂಗ್ರೆಸ್ಸಿಗ ಎಪಿ ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ.

ತಿರುವನಂತಪುರಂ: ನನಗೆ ಮೋದಿ ಮೇಲೆ ವಿಶ್ವಾಸವಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ಕಾಂಗ್ರೆಸ್ಸಿಗ ಎಪಿ ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ. 
ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಮೋದಿ ಅವರ ಗೆಲುವಿಗೆ ಕಾರಣ ವಿಶ್ಲೇಷಿಸಿರುವ ಅಬ್ದಿಲ್ಲಾ ಕುಟ್ಟಿ, ಮೋದಿ ಅವರು ಆಡಳಿತದಲ್ಲಿ ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಿದ್ದು ಗೆಲುವಿಗೆ ಕಾರಣವಾಯಿತು ಎಂದು ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ. 
ಅಬ್ದುಲ್ಲಾ ಕುಟ್ಟಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ಮೋದಿ ಪರ ಹೇಳಿಕೆ ನೀಡಿದ್ದು ಇದೇ ಮೊದಲೇನು ಅಲ್ಲ.  2009 ರಲ್ಲೇ ಗುಜರಾತ್ ಮಾದರಿಯ ಅಭಿವೃದ್ಧಿಯನ್ನು ಕೇರಳವೂ ಅನುಸರಿಸಬೇಕೆಂದು ಹೇಳಿಕೆ ನೀಡಿ ಕಾಂಗ್ರೆಸ್ ನ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಮೋದಿಯನ್ನು ಹೊಗಳಿದ್ದು, ಮೋದಿ ಮೇಲೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT