Expelled Congressman: 'I have vishwas in Modi' 
ದೇಶ

ನನಗೆ ಮೋದಿ ಮೇಲೆ ವಿಶ್ವಾಸವಿದೆ: ಕಾಂಗ್ರೆಸ್ ನಾಯಕ

ನನಗೆ ಮೋದಿ ಮೇಲೆ ವಿಶ್ವಾಸವಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ಕಾಂಗ್ರೆಸ್ಸಿಗ ಎಪಿ ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ.

ತಿರುವನಂತಪುರಂ: ನನಗೆ ಮೋದಿ ಮೇಲೆ ವಿಶ್ವಾಸವಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ಕಾಂಗ್ರೆಸ್ಸಿಗ ಎಪಿ ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ. 
ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಮೋದಿ ಅವರ ಗೆಲುವಿಗೆ ಕಾರಣ ವಿಶ್ಲೇಷಿಸಿರುವ ಅಬ್ದಿಲ್ಲಾ ಕುಟ್ಟಿ, ಮೋದಿ ಅವರು ಆಡಳಿತದಲ್ಲಿ ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಿದ್ದು ಗೆಲುವಿಗೆ ಕಾರಣವಾಯಿತು ಎಂದು ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ. 
ಅಬ್ದುಲ್ಲಾ ಕುಟ್ಟಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ಮೋದಿ ಪರ ಹೇಳಿಕೆ ನೀಡಿದ್ದು ಇದೇ ಮೊದಲೇನು ಅಲ್ಲ.  2009 ರಲ್ಲೇ ಗುಜರಾತ್ ಮಾದರಿಯ ಅಭಿವೃದ್ಧಿಯನ್ನು ಕೇರಳವೂ ಅನುಸರಿಸಬೇಕೆಂದು ಹೇಳಿಕೆ ನೀಡಿ ಕಾಂಗ್ರೆಸ್ ನ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಮೋದಿಯನ್ನು ಹೊಗಳಿದ್ದು, ಮೋದಿ ಮೇಲೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಜ್ರಿವಾಲ್, AAP ನಾಯಕರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭ: ಹೈಕೋರ್ಟ್ ನ್ಯಾಯಮೂರ್ತಿ ಹೇಳಿದ್ದೇನು?

IPL 2026: ಬುಮ್ರಾ ನಾಯಕನಾಗುತ್ತಿದ್ದಂತೆ ಬದಲಾಯ್ತು ಮುಂಬೈ ಇಂಡಿಯನ್ಸ್ ಹಣೆಬರಹ; ಪಂಜಾಬ್ ವಿರುದ್ಧ 6 ವಿಕೆಟ್ ಜಯ!

ಓಯ್ ಅಂಧೇರೇ, ಸನ್‌ಸ್ಕ್ರೀನ್ ಹಚ್ಚಿದ್ಯಾ: ತಿಲಕ್ ವರ್ಮಾ ವಿರುದ್ಧದ ಅರ್ಷದೀಪ್ ಸಿಂಗ್ ಹೇಳಿಕೆಗೆ ಕ್ರಿಕೆಟ್ ಫ್ಯಾನ್ಸ್ ಗರಂ, Video!

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!

ಸನಾತನವನ್ನು ನಾಶ ಮಾಡೋಕೆ ಬಂದಿರೋದು: ಸಿಎಂ ವಿಜಯ್'ರ TVK ಶಾಸಕ ಮುಸ್ತಫಾ ಹೇಳಿಕೆ ವಿವಾದ, Video!

SCROLL FOR NEXT