ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್: ಮುಖ್ಯಮಂತ್ರಿ ಜೊತೆಗೆ ಮುಸುಕಿನ ಗುದ್ದಾಟ, ಸಿಧು ಕೈ ತಪ್ಪಿದ ಪ್ರಮುಖ ಖಾತೆ

ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗಿನ ಮುಸುಕಿನ ಗುದ್ದಾಟದಿಂದಾಗಿ ನವಜೋತ್ ಸಿಂಗ್ ಸಿಧು ಅವರ ಬಳಿಯಿದ್ದ ಸ್ಥಳೀಯ ಸರ್ಕಾರದ ಇಲಾಖೆ ಖಾತೆಯನ್ನು ಕಿತ್ತುಕೊಂಡು ಇಂಧನ ಖಾತೆಯನ್ನು ನೀಡಲಾಗಿದೆ.

ಚಂಡೀಗಡ: ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗಿನ ಮುಸುಕಿನ ಗುದ್ದಾಟದಿಂದಾಗಿ  ನವಜೋತ್ ಸಿಂಗ್  ಸಿಧು ಅವರ ಬಳಿಯಿದ್ದ ಸ್ಥಳೀಯ ಸರ್ಕಾರದ ಇಲಾಖೆ ಖಾತೆಯನ್ನು ಕಿತ್ತುಕೊಂಡು  ಇಂಧನ ಖಾತೆಯನ್ನು ನೀಡಲಾಗಿದೆ.
ಲೋಕಸಭಾ ಚುನಾವಣೆ ಮುಗಿದ ನಂತರ ನಡೆದ ಮೊದಲ ರಾಜ್ಯ ಸಂಪುಟ ಸಭೆ ಆದ ಕೆಲ ತಾಸುಗಳಲ್ಲಿಯೇ ಸಂಪುಟ ಪುನರ್ ರಚನೆ ಮಾಡಲಾಗಿದ್ದು, ಅಮರೀಂದರ್ ಸಿಂಗ್ ಬಹುತೇಕ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಸಿಧು ಅವರಿಂದ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ವ್ಯವಹಾರಗಳ ಖಾತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. 
ನಾಲ್ವರು ಮಂತ್ರಿಗಳನ್ನು ಹೊರತುಪಡಿಸಿ, ಇನ್ನಿತರ ಹಲವು ಖಾತೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಹೊಸ ಜವಾಬ್ದಾರಿ ವಹಿಸಲಾಗಿದೆ.
ಸಂಟುಪ ಪುನರ್ ರಚನೆಯಿಂದಾಗಿ  ಆಡಳಿತದಲ್ಲಿ ಪ್ರಾಮಾಣಿಕತೆ ಹಾಗೂ ದಕ್ಷತೆ ಹೆಚ್ಚಲು ಹಾಗೂ ಸರ್ಕಾರ ಸುಗಮವಾಗಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್  ಅಮರೀಂದರ್ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT