ಗುರುವಾಯೂರು: ಮೋದಿ ತುಲಾಭಾರ ಸೇವೆಗೆ ಕಮಲದ ಹೂವು ಖರೀದಿಸಿದ್ದು ಮುಸ್ಲಿರಿಂದ! 
ದೇಶ

ಗುರುವಾಯೂರು: ಮೋದಿ ತುಲಾಭಾರ ಸೇವೆಗೆ ಕಮಲದ ಹೂವು ಖರೀದಿಸಿದ್ದು ಮುಸ್ಲಿರಿಂದ!

ಪ್ರಧಾನಿಯಾಗಿ 2 ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಗುರುವಾಯೂರಿನ ಶ್ರೀಕೃಷ್ಣ ದೇವಾಲಯಕ್ಕೆ ತೆರಳಿ ತುಲಾಭಾರ ಸೆವೆ ನೆರವೇರಿಸಿದರು.

ಮಲಪ್ಪುರಂ: ಪ್ರಧಾನಿಯಾಗಿ 2 ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಗುರುವಾಯೂರಿನ ಶ್ರೀಕೃಷ್ಣ ದೇವಾಲಯಕ್ಕೆ ತೆರಳಿ ತುಲಾಭಾರ ಸೆವೆ ನೆರವೇರಿಸಿದರು. 
ಈ ತುಲಾಭಾರ ಸೇವೆಗೆ 112 ಕೆ.ಜಿ ಕಮಲ ಹೂವುಗಳನ್ನು ಬಳಕೆ ಮಾಡಲಾಗಿತ್ತು. ಈ ಪೈಕಿ ಒಂದಷ್ಟು ಹೂವುಗಳನ್ನು ತಮಿಳುನಾಡಿನ ನಗರ್ ಕೋಯಿಲ್ ನಿಂದ ತರಿಸಿಕೊಳ್ಳಲಾಗಿತ್ತು. ಇನ್ನು ಉಳಿದಿದ್ದನ್ನು ಕೇರಳದ ತಿರುಣ್ಣಾವಾಯ ಗ್ರಾಮದ ಮುಸ್ಲಿಂ ರೈತರಿಂದ ತರಿಸಿಕೊಳ್ಳಲಾಗಿತ್ತು
ಕಳೆದ 100 ವರ್ಶಗಳಿಂದ ಈ ಗ್ರಾಮದ ಮುಸ್ಲಿಂ ಕುಟುಂಬಗಳು ಕಮಲದ ಹೂವುಗಳನ್ನು ಬೆಳೆಯುತ್ತಿದ್ದು ರಾಜ್ಯಾದ್ಯಂತ 100 ಕ್ಕೂ ಹೆಚ್ಚು ದೇವಾಲಯಗಳಿಗೆ ಪೂರೈಕೆ ಮಾಡುತ್ತಿದ್ದಾರೆ. 
ಗುರುವಾಯೂರು ದೇವಾಲಯ ಸೇರಿದಂತೆ ರಾಜ್ಯದ ವಿವಿಧ ದೇವಾಲಯಗಳಿಗೆ ಒಟ್ಟಾರೆ 20,000 ಕಮಲದ ಹೂವುಗಳನ್ನು ಪೂರೈಕೆ ಮಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT