ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ: ತಿರುಪತಿಯಲ್ಲಿ ಸಿಎಂ ಜಗನ್ ರೆಡ್ಡಿಗೆ ಮೋದಿ ಭರವಸೆ 
ದೇಶ

ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ: ತಿರುಪತಿಯಲ್ಲಿ ಸಿಎಂ ಜಗನ್ ರೆಡ್ಡಿಗೆ ಮೋದಿ ಭರವಸೆ

ಕೇಂದ್ರ ಹಾಗೂ ರಾಜ್ಯದಲ್ಲಿ ಸ್ಪಷ್ಟ ಬಹುಮತ ಇರುವ ಸರ್ಕಾರ ರಚನೆಯಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ...

ಕೇಂದ್ರ ಹಾಗೂ ರಾಜ್ಯದಲ್ಲಿ ಸ್ಪಷ್ಟ ಬಹುಮತ ಇರುವ ಸರ್ಕಾರ ರಚನೆಯಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಜು.09 ರಂದು ಆಂಧ್ರಪ್ರದೇಶದ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕ ಸಭೆಯನ್ನು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ, ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಜಗನ್ ಮೋಹನ್ ರೆಡ್ಡಿ ನಾಯಕತ್ವದಲ್ಲಿ ಆಂಧ್ರಪ್ರದೇಶ ಹೊಸ ರಾಜ್ಯವಾಗುವ ನಿಟ್ಟಿನಲ್ಲಿ ಬೆಳೆಯಲಿದೆ. ಕೇಂದ್ರ ಹಾಗೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡಬೇಕು, ಆಗ ಹೊಸ ಭಾರತದ ನಿರ್ಮಾಣ ಸಾಧ್ಯ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT