ಜಿಡಿಪಿ ಕುರಿತ ಮಾಜಿ ಸಿಇಎ ಹೇಳಿಕೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ! 
ದೇಶ

ಜಿಡಿಪಿ ಕುರಿತ ಮಾಜಿ ಸಿಇಎ ಹೇಳಿಕೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ!

ದೇಶದ ಜಿಡಿಪಿಯ ಲೆಕ್ಕಾಚಾರದಲ್ಲಿ ಸರಿಯಾದ ವಿಧಾನವನ್ನು ಅನುಸರಿಸಲಾಗಿಲ್ಲ ಎಂಬ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅವರ ಹೇಳಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ನವದೆಹಲಿ: ದೇಶದ ಜಿಡಿಪಿಯ ಲೆಕ್ಕಾಚಾರದಲ್ಲಿ ಸರಿಯಾದ ವಿಧಾನವನ್ನು ಅನುಸರಿಸಲಾಗಿಲ್ಲ ಎಂಬ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅವರ ಹೇಳಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. 
ದೇಶದ ಒಟ್ಟಾರೆ ಆರ್ಥಿಕ ಬೆಳವಣಿಗೆಯನ್ನು ಅತಿಶಯವಾಗಿ ಪ್ರಸ್ತುತಪಡಿಸಲಾಗಿದ್ದು, ಸರಿಯಾದ ವಿಧಾನದಲ್ಲಿ ಮಾಪನ ಮಾಡಲಾಗಿಲ್ಲ ಎಂದು ಅರವಿಂದ್ ಸುಬ್ರಹ್ಮಣಿಯನ್ ಹೇಳಿಕೆ ನೀಡಿದ್ದರು. 
ಅರವಿಂದ್ ಸುಬ್ರಹ್ಮಣಿಯನ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಂಕಿ-ಅಂಶ ಹಾಗೂ ಯೋಜನಾ ಜಾರಿ ಸಚಿವಾಲಯ, ತಾನು ಬಿಡುಗಡೆ ಮಾಡಿರುವ ಜಿಡಿಪಿ ಅಂದಾಜು ಸೂಕ್ತ ವಿಧಾನದ ಆಧರಿತವಾಗಿಯೇ ಇದೆ ಎಂದು ಹೇಳಿದೆ. 
ಜಿಡಿಪಿ ಮಾಪನ ವಿಧಾನದಲ್ಲಿ ಬದಲಾವಣೆಯಾಗಿದ್ದರಿಂದ ಜಿಡಿಪಿ ಅಂಕಿಗಳ ಮೇಲೆ ಪರಿಣಾಮ ಬೀರಿತ್ತು. ಇದನ್ನು ಸುಬ್ರಹ್ಮಣಿಯನ್ ಪ್ರಶ್ನಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT