ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು 
ದೇಶ

ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು

ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹಾಸನ: ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 
ಪರಿಸರ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಪ್ರಜ್ವಲ್ ರೇವಣ್ಣ, ಮರಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. 
ಪ್ರಜ್ವಲ್ ರೇವಣ್ಣ ಮಾತನಾಡಿರುವ ವಿಡಿಯೋ ಕ್ಲಿಪ್ಪಿಂಗ್ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!