ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ 
ದೇಶ

ವಾಯು ಚಂಡಮಾರುತ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯ

ವಾಯು ಚಂಡಮಾರುತದ ಪರಿಣಾಮವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗುಜರಾತ್ ನ 5 ವಿಮಾನ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಹೇಳಿದೆ.

ನವದೆಹಲಿ: ವಾಯು ಚಂಡಮಾರುತದ ಪರಿಣಾಮವಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗುಜರಾತ್ ನ 5 ವಿಮಾನ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಹೇಳಿದೆ. 
ಮುಂದಿನ 24 ಗಂಟೆಗಳಲ್ಲಿ ಗುಜರಾತ್ ನ 5 ವಿಮಾನ ನಿಲ್ದಾಣಗಳು ಸ್ಥಗಿತಗೊಳ್ಳಲಿದ್ದು, ವಿಮಾನ ನಿಲ್ದಾಣದ ಮೂಲಸೌಕರ್ಯಗಳಿಗೆ ಚಂಡಮಾರುತದಿಂದ ಉಂಟಾಗುವ ನಷ್ಟವನ್ನು ಹಾಗೂ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲವನ್ನು ತಡೆಗಟ್ಟಲು ಸೇವೆಗಳನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ಹೇಳಿದೆ. 
ಇದೇ ವೇಳೆ ಗುಜರಾತ್ ನಲ್ಲಿ ಸೌರಾಷ್ಟ್ರ ಹಾಗೂ ಕಚ್ ಪ್ರದೇಶದಿಂದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಇದೇ ವೇಳೆ ರೈಲು ಸೇವೆಗಳಲ್ಲಿಯೂ ವ್ಯತ್ಯಯ ಉಂಟಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT