ಸಾಂದರ್ಭಿಕ ಚಿತ್ರ 
ದೇಶ

'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ' ಸುತ್ತೋಲೆ ಹಿಂಪಡೆದ ದಕ್ಷಿಣ ರೈಲ್ವೆ

ತಮಿಳುನಾಡಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ದಕ್ಷಿಣ ರೈಲ್ವೆ, ಅಧಿಕಾರಿಗಳು 'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ...

ಚೆನ್ನೈ: ತಮಿಳುನಾಡಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ದಕ್ಷಿಣ ರೈಲ್ವೆ, ಅಧಿಕಾರಿಗಳು 'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ' ಎಂದು ಹೊರಡಿಸಿದ್ದ ಸುತ್ತೋಲೆಯನ್ನು ಶುಕ್ರವಾರ ಹಿಂಪಡೆಯಲಾಗಿದೆ.
ಜೂನ್ 12ರಂದು ವಿಭಾಗೀಯ ನಿಯಂತ್ರಣ ಕಚೇರಿ ಮತ್ತು ಸ್ಟೇಷನ್ ಮಾಸ್ಟರ್ ಗಳಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಮಾತನಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿತ್ತು.
ಈ ಸುತ್ತೋಲೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು, ಇದು ಸೊಕ್ಕಿನ ವರ್ತನೆಯಾಗಿದ್ದು, ರೈಲ್ವೆ ತನ್ನ ಅಧಿಕಾರಿಗಳನ್ನು ಹೆದರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಜೂನ್ 12ರಂದು ಮುಖ್ಯ ಸಾರಿಗೆ ಯೋಜನಾ ವ್ಯವಸ್ಥಾಪಕ(ಸಿಟಿಪಿಎಂ) ಆರ್ ಶಿವ ಅವರು, ವಿಭಾಗೀಯ ನಿಯಂತ್ರಣ ಕಚೇರಿ ಮತ್ತು ಸ್ಟೇಷನ್ ಮಾಸ್ಟರ್ ಗಳ ನಡುವಿನ ಸಂಭಾಷಣೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿರಬೇಕು. ಪ್ರಾದೇಶಿಕ ಭಾಷೆ ಬಳಸುವುದನ್ನು ತಪ್ಪಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT