ದೇಶ

ವೈದ್ಯರ ಮುಷ್ಕರ: ಮಮತಾ ಸಂಪರ್ಕಕ್ಕೆ ಯತ್ನಿಸಿದೆ, ಆದರೆ ಪ್ರತಿಕ್ರಿಯೆ ಇಲ್ಲ- ರಾಜ್ಯಪಾಲ

ಪಶ್ಚಿಮ ಬಂಗಾಳದಲ್ಲಿ ಸಿಎಂ ವಿರುದ್ಧ ಕಿರಿಯ ವೈದ್ಯರ ವೇದಿಕೆ ಸಿಡಿದೆದ್ದಿರುವ ವಿಷಯದ ಬಗ್ಗೆ ಅಲ್ಲಿನ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಿಎಂ ವಿರುದ್ಧ ಕಿರಿಯ ವೈದ್ಯರ ವೇದಿಕೆ ಸಿಡಿದೆದ್ದಿರುವ ವಿಷಯದ ಬಗ್ಗೆ ಅಲ್ಲಿನ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದಾರೆ. 
ಸಿಎಂ ವಿರುದ್ಧ ಪ್ರತಿಭಟನೆ ಭುಗಿಲೇಳುವುದಕ್ಕೆ ಕಾರಣವಾಗಿದ್ದ ಹಲ್ಲೆ ಪ್ರಕರಾಣದಲ್ಲಿ ಗಾಯಗೊಂಡಿದ್ದ ವೈದ್ಯ ಪರಿಬಹ ಮುಖ್ಯೋಪಾಧ್ಯಾಯ ಅವರ ಆರೋಗ್ಯವನ್ನು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ವೈದ್ಯರು ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾತನಾಡಲು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಯತ್ನಿಸಿದೆ, ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ. 
ಮುಖ್ಯಮಂತ್ರಿಗಳಿಗೆ ನಾನು ಕರೆ ಮಾಡಿದ್ದೆ, ಆದರೆ ಪ್ರತಿಕ್ರಿಯೆ ಬಂದಿಲ್ಲ. ಅವರೇ ಕರೆ ಮಾಡಿದರೆ ನಾನು ಘಟನೆ ಸಂಬಂಧ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran-Israel war- ಇರಾನ್‌ನ ತೈಲ ಘಟಕ ಮೇಲೆ ಇಸ್ರೇಲ್ ದಾಳಿ, ಪ್ರತೀಕಾರವಾಗಿ ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ

ಇರಾನ್ ಬಗ್ಗೆ ಜಗತ್ತಿಗೆ ಸುಳ್ಳು ಹೇಳಿತಾ ಅಮೆರಿಕ?: ಖಮೇನಿ ಇರಾನ್ ಅಣ್ವಸ್ತ್ರ ಅಭಿವೃದ್ಧಿ ತಡೆಯುತ್ತಿದ್ದರು: US ಮಾಜಿ ಅಧಿಕಾರಿ ಜೋ ಕೆಂಟ್ ಸ್ಫೋಟಕ ಹೇಳಿಕೆ!

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಅಮೇರಿಕಾದಲ್ಲಿ ರಿಲಯನ್ಸ್ ಹೂಡಿಕೆಯೆಷ್ಟು ಸರಿ? (ಹಣಕ್ಲಾಸು)

SCROLL FOR NEXT