ಬಿಪ್ಲಾಬ್ ಕುಮಾರ್ ದೇಬ್ 
ದೇಶ

ತ್ರಿಪುರ ಸಿಎಂ ಕುರಿತು 'ನಕಲಿ ಸುದ್ದಿ': ಆರೋಪಿಗೆ ಎರಡು ದಿನಗಳ ಕಾಲ ಪೋಲೀಸ್ ಕಸ್ಟಡಿ

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರ ವೈಯಕ್ತಿಕ ಜೀವನದ ಬಗ್ಗೆ "ನಕಲಿ ಸುದ್ದಿ" ಪೋಸ್ಟ್ ಮಾಡಿದ ಆರೋಪದ ಮೇಲೆವ್ಯಕ್ತಿಯೊಬ್ಬನನ್ನು ಬಂಧಿಸಿ....

ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರ ವೈಯಕ್ತಿಕ ಜೀವನದ ಬಗ್ಗೆ "ನಕಲಿ ಸುದ್ದಿ" ಪೋಸ್ಟ್ ಮಾಡಿದ ಆರೋಪದ ಮೇಲೆವ್ಯಕ್ತಿಯೊಬ್ಬನನ್ನು ಬಂಧಿಸಿ  ದಾಖಲೆಗಳನ್ನು ನಕಲಿ ಮಾಡಿದ ಆರೋಪದ ಮೇಲೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಏಪ್ರಿಲ್ 26 ರಿಂದ ಪರಾರಿಯಾಗಿದ್ದ ಅನುಪಮ್ ಪಾಲ್ ನನ್ನು ನವದೆಹಲಿಯಲ್ಲಿ ತ್ರಿಪುರ ಪೊಲೀಸರ ಅಪರಾಧ ವಿಭಾಗ ಬುಧವಾರ ಬಂಧಿಸಿದೆ. ಏಪ್ರಿಲ್ 25 ರ ಫೇಸ್‌ಬುಕ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಪೊಲೀಸರು ಖೋಟಾ, ಮೋಸ ಮತ್ತು ಪಿತೂರಿಗಾಗಿ .ಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT