ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು 
ದೇಶ

'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರದಲ್ಲಿ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಸ್ಥಿತರಿದ್ದರು. ಇನ್ನು ಕ್ಯಾಬಿನೆಟ್ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಾರ್ಯಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ವಸಚಿ ಸಚಿವ ಪ್ರಕಾಶ್ ಮೆಹ್ತಾ ಸೇರಿದಂತೆ 6 ಸಚಿವರು ರಾಜಿನಾಮೆ ನೀಡಿದ್ದಾರೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!