ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನದ ವೇಳೆ ’ಮಂದಿರ ಅಲ್ಲೆ ಕಟ್ಟುವೆವು ಘೋಷಣೆ 
ದೇಶ

ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನದ ವೇಳೆ ’ಮಂದಿರ ಅಲ್ಲೆ ಕಟ್ಟುವೆವು ಘೋಷಣೆ

ಲೋಕಸಭೆಯಲ್ಲಿ ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನ ಸ್ವೀಕರಿಸುವ ವೇಳೆ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುವೆವು ಎಂಬ ಘೋಷಣೆ ಕೇಳಿಬಂದಿದೆ.

ನವದೆಹಲಿ: ಲೋಕಸಭೆಯಲ್ಲಿ ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನ ಸ್ವೀಕರಿಸುವ ವೇಳೆ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುವೆವು ಎಂಬ ಘೋಷಣೆ ಕೇಳಿಬಂದಿದೆ. 
ಸಾಕ್ಷಿ ಮಹಾರಾಜ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಪ್ರಮಾಣ ವಚನ ಸ್ವೀಕಾರದ ಕೊನೆಯಲ್ಲಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರು. ಇದಕ್ಕೆ ಪೂರಕವಾಗಿ ಬಿಜೆಪಿ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT