ಸಂತೋಷ್‌ ಪುನೆಮ್‌ 
ದೇಶ

ಛತ್ತೀಸ್ ಗಢ: ಸಮಾಜವಾದಿ ಪಕ್ಷದ ನಾಯಕನ ಅಪಹರಿಸಿ ಹತ್ಯೆ

ಛತ್ತೀಸ್‌ಗಢದಲ್ಲಿ ನಕ್ಸಲರು ಸಮಾಜವಾದಿ ಪಕ್ಷದ ನಾಯಕರೊಬ್ಬರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.

ಬಿಜಾಪುರ: ಛತ್ತೀಸ್‌ಗಢದಲ್ಲಿ ನಕ್ಸಲರು ಸಮಾಜವಾದಿ ಪಕ್ಷದ ನಾಯಕರೊಬ್ಬರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.
ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯ ಮಾರಿಮಲ್ಲಾ ಎಂಬಲ್ಲಿ ಮಂಗಳವಾರ ನಕ್ಸಲರಿಂದ ಅಪಹರಣಕ್ಕೊಳಗಾದ ಸಮಾಜವಾದಿ ಪಕ್ಷದ ನಾಯಕ ಹಾಗೂ ಗುತ್ತಿಗೆದಾರ ಸಂತೋಷ್‌ ಪುನೆಮ್‌ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಗುತ್ತಿಗೆದಾರರಾಗಿದ್ದ ಸಂತೋಷ್‌ ಅವರನ್ನು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಕ್ಸಲರು ಅಪಹರಿಸಿದ್ದರು.
ಸಂತೋಷ್‌ ಅವರು ಬಿಜಾಪುರ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು ಅಲ್ಲದೆ ಎಸ್‌ಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT