ಸಂತೋಷ್‌ ಪುನೆಮ್‌ 
ದೇಶ

ಛತ್ತೀಸ್ ಗಢ: ಸಮಾಜವಾದಿ ಪಕ್ಷದ ನಾಯಕನ ಅಪಹರಿಸಿ ಹತ್ಯೆ

ಛತ್ತೀಸ್‌ಗಢದಲ್ಲಿ ನಕ್ಸಲರು ಸಮಾಜವಾದಿ ಪಕ್ಷದ ನಾಯಕರೊಬ್ಬರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.

ಬಿಜಾಪುರ: ಛತ್ತೀಸ್‌ಗಢದಲ್ಲಿ ನಕ್ಸಲರು ಸಮಾಜವಾದಿ ಪಕ್ಷದ ನಾಯಕರೊಬ್ಬರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.
ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯ ಮಾರಿಮಲ್ಲಾ ಎಂಬಲ್ಲಿ ಮಂಗಳವಾರ ನಕ್ಸಲರಿಂದ ಅಪಹರಣಕ್ಕೊಳಗಾದ ಸಮಾಜವಾದಿ ಪಕ್ಷದ ನಾಯಕ ಹಾಗೂ ಗುತ್ತಿಗೆದಾರ ಸಂತೋಷ್‌ ಪುನೆಮ್‌ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಗುತ್ತಿಗೆದಾರರಾಗಿದ್ದ ಸಂತೋಷ್‌ ಅವರನ್ನು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಕ್ಸಲರು ಅಪಹರಿಸಿದ್ದರು.
ಸಂತೋಷ್‌ ಅವರು ಬಿಜಾಪುರ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು ಅಲ್ಲದೆ ಎಸ್‌ಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ