ಮಮತಾ ಬ್ಯಾನರ್ಜಿ 
ದೇಶ

ಓಲೈಕೆ ರಾಜಕಾರಣ ಬೇಡ, ಕ್ರಿಮಿನಲ್ ಗಳನ್ನು ಬಂಧಿಸಿ: ದೀದಿಗೆ ಮುಸ್ಲಿಮರ ಒತ್ತಾಯ!

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಎರಡು ಅಪರಾಧ ಪ್ರಕರಣಗಳ ಸಂಬಂಧ ಸಿಎಂ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿರುವ ಮುಸ್ಲಿಮರ ಗುಂಪೊಂದು, ..

ಕೊಲ್ಕೋತಾ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಎರಡು ಅಪರಾಧ ಪ್ರಕರಣಗಳ ಸಂಬಂಧ ಸಿಎಂ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿರುವ ಮುಸ್ಲಿಮರ ಗುಂಪೊಂದು, ಯಾವುದೇ ಸಮುದಾಯವನ್ನು ಓಲೈಸುವ ರಾಜಕಾರಣ ಮಾಡದೇ, ಅಪರಾಧಕ್ಕೆ ಕಾರಣರಾದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಎನ್ ಆರ್ ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಯಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಸಂಬಂಧ ಸಿಎಂ ಗೆ ಪತ್ರ ಬರೆಯಲಾಗಿದೆ, ಎರಡು ಪ್ರಕರಣಗಳಲ್ಲಿ  ಹಲ್ಲೆ ಮಾಡಿರುವ ಗುಂಪುಗಳಲ್ಲಿ ನಮ್ಮ ಸಮುದಾದಯವರು ಸೇರಿದ್ದಾರೆ, ಇದರಿಂದಾಗಿ ನಮಗೆ ನೋವುಂಟಾಗಿದ್ದು ಮುಜುಗರಕ್ಕೊಳಗಾಗಿದ್ದೇವೆ, ಹೀಗಾಗಿ ಅದರಲ್ಲಿ ಪಾಲ್ಗೋಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. 
ಕೇವಲ ಎರಡು ಪ್ರಕರಣ ಮಾತ್ರವಲ್ಲ ಬೇರೆ ಯಾವುದೇ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೇ ಮುಲಾಜಿಲ್ಲದೇ ಅಂತವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಹೇಳಿದ್ದಾರೆ.
ಏಕೆಂದರೇ ಯಾವುದೇ ಒಂದು ಸಮುದಾಯದ ಓಲೈಕೆ ಮಾಡಲು ತಾವು ಮುಂದಾಗಬಾರದು ಎಂದು 46 ಮುಸ್ಲಿಂ ಕುಟುಂಬಗಳ ಸಹಿ ಇರುವ ಪತ್ರವನ್ನು ರವಾನಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!