ಮಮತಾ ಬ್ಯಾನರ್ಜಿ 
ದೇಶ

ಓಲೈಕೆ ರಾಜಕಾರಣ ಬೇಡ, ಕ್ರಿಮಿನಲ್ ಗಳನ್ನು ಬಂಧಿಸಿ: ದೀದಿಗೆ ಮುಸ್ಲಿಮರ ಒತ್ತಾಯ!

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಎರಡು ಅಪರಾಧ ಪ್ರಕರಣಗಳ ಸಂಬಂಧ ಸಿಎಂ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿರುವ ಮುಸ್ಲಿಮರ ಗುಂಪೊಂದು, ..

ಕೊಲ್ಕೋತಾ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಎರಡು ಅಪರಾಧ ಪ್ರಕರಣಗಳ ಸಂಬಂಧ ಸಿಎಂ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿರುವ ಮುಸ್ಲಿಮರ ಗುಂಪೊಂದು, ಯಾವುದೇ ಸಮುದಾಯವನ್ನು ಓಲೈಸುವ ರಾಜಕಾರಣ ಮಾಡದೇ, ಅಪರಾಧಕ್ಕೆ ಕಾರಣರಾದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಎನ್ ಆರ್ ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಯಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಸಂಬಂಧ ಸಿಎಂ ಗೆ ಪತ್ರ ಬರೆಯಲಾಗಿದೆ, ಎರಡು ಪ್ರಕರಣಗಳಲ್ಲಿ  ಹಲ್ಲೆ ಮಾಡಿರುವ ಗುಂಪುಗಳಲ್ಲಿ ನಮ್ಮ ಸಮುದಾದಯವರು ಸೇರಿದ್ದಾರೆ, ಇದರಿಂದಾಗಿ ನಮಗೆ ನೋವುಂಟಾಗಿದ್ದು ಮುಜುಗರಕ್ಕೊಳಗಾಗಿದ್ದೇವೆ, ಹೀಗಾಗಿ ಅದರಲ್ಲಿ ಪಾಲ್ಗೋಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. 
ಕೇವಲ ಎರಡು ಪ್ರಕರಣ ಮಾತ್ರವಲ್ಲ ಬೇರೆ ಯಾವುದೇ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೇ ಮುಲಾಜಿಲ್ಲದೇ ಅಂತವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಹೇಳಿದ್ದಾರೆ.
ಏಕೆಂದರೇ ಯಾವುದೇ ಒಂದು ಸಮುದಾಯದ ಓಲೈಕೆ ಮಾಡಲು ತಾವು ಮುಂದಾಗಬಾರದು ಎಂದು 46 ಮುಸ್ಲಿಂ ಕುಟುಂಬಗಳ ಸಹಿ ಇರುವ ಪತ್ರವನ್ನು ರವಾನಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT