ಮೂವರ ಹತ್ಯೆ ನಡೆದ ಜಾಗದಲ್ಲಿ ಪೊಲೀಸರ ಪರಿಶೀಲನೆ 
ದೇಶ

ದೆಹಲಿ: ವಯೋವೃದ್ಧ ದಂಪತಿ ಮತ್ತು ಮನೆ ಕೆಲಸದಾಕೆಯ ಕತ್ತು ಸೀಳಿ ಬರ್ಬರ ಹತ್ಯೆ

ದೆಹಲಿಯ ವಸಂತ್ ವಿಹಾರ್ ನಲ್ಲಿ ಮೂವರನ್ನುಕತ್ತು ಸೀಳಿ ಹಾಡಹಗಲೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ...

ನವದೆಹಲಿ: ದೆಹಲಿಯ ವಸಂತ್ ವಿಹಾರ್ ನಲ್ಲಿ  ಮೂವರನ್ನುಕತ್ತು ಸೀಳಿ ಹಾಡಹಗಲೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ್ಣು ಮಾತುರ್ ಮತ್ತು ಶಶಿ ಮಾತುರ್ ಹಾಗೂ ಮನೆ ಕೆಲಸದಾಕೆ ಖುಷ್ಬೂ ಅವರನ್ನು ಹತ್ಯೆ ಮಾಡಲಾಗಿದೆ,
ಬೆಳಗ್ಗೆ 8.40 ರ ಸುಮಾರಿಗೆ ಹತ್ಯೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಮತ್ತೊಬ್ಬ ಕೆಲಸದಾಕೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ,
ಹೊರಗಿನಿಂದ ಮನೆ ಬಾಗಿಲಿಗೆ ಬೋಲ್ಟ್ ಹಾಕಿರುವುದು ಕಂಡು ಬಂದಿದೆ,  ಮನೆ ಬಾಗಿಲು ತೆಗೆದು ಒಳಗೆ ಬಂದಾಗ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ,  ಮನೆ ಪೂರ್ತಿ ದರೋಡೆ ಮಾಡಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT