ಜಗನ್ ಮೋಹನ್ ರೆಡ್ಡಿ 
ದೇಶ

ಪ್ರಜಾ ವೇದಿಕೆ ಕಟ್ಟಡ ಧ್ವಂಸಗೊಳಿಸಲಾಗುವುದು: ಸಿಎಂ ಜಗನ್ ಮೋಹನ್ ರೆಡ್ಡಿ

ಟಿಡಿಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ವಾಗಿ ನಿರ್ಮಾಣವಾಗಿದ್ದ ಪ್ರಜಾ ವೇದಿಕೆ ಕಟ್ಟಡವನ್ನು ಕೆಡವಲಾಗುವುದು ಎಂದು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ...

ವಿಜಯವಾಡ: ಟಿಡಿಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ವಾಗಿ ನಿರ್ಮಾಣವಾಗಿದ್ದ ಪ್ರಜಾ ವೇದಿಕೆ ಕಟ್ಟಡವನ್ನು ಕೆಡವಲಾಗುವುದು ಎಂದು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಚಂದ್ರಬಾಬು ನಾಯ್ಡು ಸಿಎಂ ಆಗಿದ್ದ ವೇಳೆಯಲ್ಲಿ ಆಡಳಿತ ಸಂಬಂಧಿತ ಎಲ್ಲಾ ಕಾರ್ಯಗಳನ್ನು ಇದೇ ಕಟ್ಟಡದಲ್ಲಿ ನಡೆಯುತ್ತಿತ್ತು, ಆದರೆ ಈ ಕಟ್ಟಡ ಅನಧಿಕೃತವಾಗಿ ನಿರ್ಮಾಣವಾಗಿದ್ದು, ಬುಧವಾರ ಅದನ್ನು ದ್ವಂಸಗೊಳಿಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸಲಾಗಿದೆ, ಸಿಎಂ ಆಗಿದ್ದ ಚಂದ್ರ ಬಾಬು ನಾಯ್ಡು, ನಿಯಮ ಗಾಳಿಗೆ ತೂರಿ ಕಟ್ಟಡ ಕಟ್ಟಲು ಅವಕಾಶ ಮಾಡಿಕೊಟ್ಟಿದ್ದಾರೆ,. ಒಂದು ವೇಳೆ ಮುಖ್ಯಮಂತ್ರಿಗಳೇ ನಿಯಮ ಉಲ್ಲಂಘಿಸಿದರೇ  ಆಡಳಿತದಲ್ಲಿ ಭ್ರಷ್ಟಾಚಾರ ಎಷ್ಟಿರಬಹುದು ಎಂಬುದನ್ನು ಊಹಿಸಿಕೊಳ್ಳಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT