ಭುವನೇಶ್ವರ ರೈಲು ನಿಲ್ದಾಣ 
ದೇಶ

ಭುವನೇಶ್ವರ: ರೈಲು ನಿಲ್ದಾಣದಲ್ಲಿ ಅವಘಡ, ಪ್ರಯಾಣಿಕನನ್ನು ರಕ್ಷಿಸಿದ ಆರ್ ಪಿಎಫ್ ಕಾನ್ಸ್ ಟೇಬಲ್, ವಿಡಿಯೋ

ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಅವಘಡವೊಂದು ಸಂಭವಿಸಿದೆ.ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.

ಭುವನೇಶ್ವರ: ಒಡಿಶಾದ ರಾಜಧಾನಿ ಭುವನೇಶ್ವರ ರೈಲು ನಿಲ್ದಾಣದಲ್ಲಿ  ಅವಘಡವೊಂದು ಸಂಭವಿಸಿದೆ.

ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಿಲ್ಲದೆ ಆ ಪ್ರಯಾಣಿಕ ಬದುಕುಳಿದಿದ್ದಾರೆ. ತದ ನಂತರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರ್ ಪಿಎಫ್ ಕಾನ್ಸ್ ಟೇಬಲ್  ಎನ್ ಬಿ ರಾವ್ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.


ಫ್ಲಾಟ್ ಫಾರಂಗಳಲ್ಲಿ  ರೈಲ್ವೆ ಸುರಕ್ಷತಾ ಪಡೆ ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಕೂಡಾ ಇಂತಹ ಘಟನೆಗಳು ಆಗ್ಗಿಂದಾಗ್ಗೆ ಮರುಕಳಿಸುತ್ತಲೇ ಇರುತ್ತವೆ. ಇಂತಹ ಘಟನೆಗಳು ಮರುಕಳಿಸದಂತೆ ಪ್ರಯಾಣಿಕರಿಗೆ ರೈಲು ಇಲಾಖೆ ಅಗತ್ಯ ಸೂಚನೆ, ಮಾಹಿತಿ ನೀಡಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT