ಉಗ್ರದಾಳಿಯಲ್ಲಿ ಹುತಾತ್ಮರಾದ ಪೋಲೀಸ್ ಅಧಿಕಾರಿ ಮನೆಗೆ ಅಮಿತ್ ಶಾ ಭೇಟಿ 
ದೇಶ

ಕಾಶ್ಮೀರ: ಉಗ್ರದಾಳಿಯಲ್ಲಿ ಹುತಾತ್ಮರಾದ ಪೋಲೀಸ್ ಅಧಿಕಾರಿ ಮನೆಗೆ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಂತ್‌ನಾಗ್ ಎಸ್‌ಎಚ್‌ಒ ಹುತಾತ್ಮ ಅರ್ಷದ್ ಖಾನ್ ಅವರ ಮನೆಗೆ ಭೇಟಿ ನೀಡಿದ್ದಾರೆ.

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಂತ್‌ನಾಗ್ ಎಸ್‌ಎಚ್‌ಒ ಹುತಾತ್ಮ ಅರ್ಷದ್ ಖಾನ್ ಅವರ ಮನೆಗೆ ಭೇಟಿ ನೀಡಿದ್ದಾರೆ.
ಜೂನ್ 12 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಅರ್ಷದ್ ಖಾನ್ ಪ್ರಾಣ ಕಳೆದುಕೊಂಡಿದ್ದರು.
ಅಮಿತ್ ಶಾ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಎರಡು ದಿನಗಳ ಕಾಲದ ಅಧಿಕೃತ ಭೇಟಿಗಾಗಿ ಜಮ್ಮು ಕಾಶ್ಮೀರಕ್ಕೆ ತೆರಳಿದ್ದಾರೆ.
ಅರ್ಷದ್ ಖಾನ್ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಶಾ ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ.ನಿಮ್ಮ ಕುಟುಂಬದೊಡನೆ ನಾನಿದ್ದೇನೆ ಎಂದು ಭರವಸೆ ಇತ್ತಿದ್ದಾರೆ.
ಬುಧವಾರ ಅವರು ಅಮರನಾಥ ಯಾತ್ರೆಯ ಭದ್ರತಾ ವ್ಯವಸ್ಥೆಗಳ ಪರಿಶೀಲನಾ ಸಭೆಯನ್ನು ನಡೆಸಿದರು ಮತ್ತು ಹಿಂಸಾಚಾರ ರಹಿತ ಯಾತ್ರೆಯನ್ನು ಖಾತ್ರಿಪಡಿಸಲು ಎಲ್ಲಾ  ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT