ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ 
ದೇಶ

ಆರೋಗ್ಯ ಸಚಿವಾಲಯ ಸಭೆಗಳಲ್ಲಿ ಕೇವಲ ಆರೋಗ್ಯಕರ ತಿನಿಸು, ಇನ್ಮುಂದೆ ಬಿಸ್ಕೆಟ್ ಇಲ್ಲ: ಸಚಿವರ ಆದೇಶ!

ತಮ್ಮ ಸಚಿವಾಲಯ ಆವರಣದಲ್ಲಿ ಬಿಸ್ಕೆಟ್ ಗಳ ಮಾರಾಟಕ್ಕೆ ನಿಷೇಧ ಹೇರಿರುವ ಕೇಂದ್ರ ಆರೋಗ್ಯ...

ನವದೆಹಲಿ: ತಮ್ಮ ಸಚಿವಾಲಯ ಆವರಣದಲ್ಲಿ ಬಿಸ್ಕೆಟ್ ಗಳ ಮಾರಾಟಕ್ಕೆ ನಿಷೇಧ ಹೇರಿರುವ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್, ಸಚಿವಾಲಯದ ಸಭೆಗಳಲ್ಲಿ ಅಧಿಕಾರಿಗಳಿಗೆ ಮತ್ತು ಅತಿಥಿಗಳಿಗೆ ಕಡಲೆ, ಬಾದಾಮಿ, ಖರ್ಜೂರ ಮತ್ತು ವಾಲ್ನಟ್ ನಂತಹ ಆರೋಗ್ಯಕರ ತಿನಿಸುಗಳನ್ನು ಮಾತ್ರ ನೀಡಬೇಕೆಂದು ಆದೇಶಿಸಿದ್ದಾರೆ.
ಈ ಕುರಿತು ನಿನ್ನೆ ಆದೇಶ ಹೊರಡಿಸಿರುವ ಅವರು, ಅಧಿಕಾರಿಗಳ ಸಭೆಗಳಲ್ಲಿ ಕೇವಲ ಆರೋಗ್ಯಕರ ಸ್ನಾಕ್ಸ್ ಗಳನ್ನು ಮಾತ್ರ ನೀಡಬೇಕು, ಬಿಸ್ಕೆಟ್, ಚಿಪ್ಸ್ ನಂತಹ ತಿನಿಸುಗಳನ್ನು ನೀಡಬಾರದು ಎಂದು ಹೇಳಿದ್ದಾರೆ.
ಇನ್ನು ಮುಂದೆ ಸಭೆಗಳಲ್ಲಿ ಇಲಾಖೆಯ ಕ್ಯಾಂಟೀನ್ ಮೂಲಕ ಬಿಸ್ಕತ್ತುಗಳನ್ನು ನೀಡಲಾಗುವುದಿಲ್ಲ. ಚನ್ನದಾಲ್, ಖರ್ಜೂರ, ಹುರಿದ ಕಡಲೆ, ಬಾದಾಮಿ, ಅಕ್ರೋಟ್ ನಂತಹ ಆರೋಗ್ಯಕರ ತಿನಿಸುಗಳನ್ನು ಪೂರೈಸಲಾಗುವುದು ಎಂದು ಹೇಳಿದೆ. ಅಲ್ಲದೆ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ನೀರು ಸಹ ವಿತರಣೆ ಮಾಡುವುದಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT