ಜೈ ಶ್ರೀರಾಮ್, ವಂದೇ ಮಾತರಂ ಹೇಳಲ್ಲ, ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ: ಅಸಾದುದ್ದೀನ್ ಓವೈಸಿ today 
ದೇಶ

ಜೈ ಶ್ರೀರಾಮ್, ವಂದೇ ಮಾತರಂ ಹೇಳಲ್ಲ, ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ: ಅಸಾದುದ್ದೀನ್ ಓವೈಸಿ

ಜೈ ಶ್ರೀರಾಮ್, ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿರುವ ಎಐಎಂಐಎಂ ನ ಸಂಸದ ಅಸಾದುದ್ದೀನ್ ಓವೈಸಿ ಭಾರತದಲ್ಲಿ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹೈದರಾಬಾದ್: ಜೈ ಶ್ರೀರಾಮ್, ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿರುವ ಎಐಎಂಐಎಂ ನ ಸಂಸದ ಅಸಾದುದ್ದೀನ್ ಓವೈಸಿ ಭಾರತದಲ್ಲಿ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ವಂದೇ ಮಾತರಂ, ಜೈ ಶ್ರೀರಾಮ್ ಹೇಳಲು ನಿರಾಕರಿಸುತ್ತಿರುವ ಕಾರಣ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಥಳಿಸಲಾಗುತ್ತಿದೆ, ಧಾರ್ಮಿಕ ಘೋಷಣೆ ಕೂಗಲು ನಿರಾಕರಿಸುವ ಕಾರಣಕ್ಕೆ ಮುಸ್ಲಿಮರ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇವೆಲ್ಲವೂ ಆರ್ ಎಸ್ ಎಸ್-ಬಿಜೆಪಿಯವರ ಆಣತಿ ಮೇರೆಗೆ ನಡೆಯುತ್ತಿದೆ ಎಂದು ಓವೈಸಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT