ಜಮ್ಮು ಕಾಶ್ಮೀರ: ಕಣಿವೆಗೆ ಉರುಳಿದ ಬಸ್, 6 ಸಾವು,, 31ಮಂದಿಗೆ ಗಾಯ 
ದೇಶ

ಜಮ್ಮು ಕಾಶ್ಮೀರ: ಕಣಿವೆಗೆ ಉರುಳಿದ ಬಸ್, 6 ಸಾವು,, 31 ಮಂದಿಗೆ ಗಾಯ

ಬಸ್ಸೊಂದು ಕಣಿವೆಗೆ ಬಿದ್ದು ಆರು ಮಂದಿ ಸಾವನ್ನಪ್ಪಿ 31ಕ್ಕೆ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜಮ್ಮು ಕಾಶ್ಮೀರದ ಉಧಂಪುರ್ ನಲ್ಲಿ ನಡೆದಿದೆ.

ಶ್ರೀನಗರ: ಬಸ್ಸೊಂದು ಕಣಿವೆಗೆ ಬಿದ್ದು ಆರು ಮಂದಿ ಸಾವನ್ನಪ್ಪಿ 31ಕ್ಕೆ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ  ಜಮ್ಮು ಕಾಶ್ಮೀರದ ಉಧಂಪುರ್ ನಲ್ಲಿ ನಡೆದಿದೆ.
ಉಧಂಪುರದ ಮಜಾಲ್ತಾ  ಎನ್ನುವಲ್ಲಿ ಶುಕ್ರವಾರ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸ್ದ್ದು ಮಹಿಳೆ ಸೇರಿ ಆರು ಮಂದಿ ಸಾವಿಗೀಡಾಗಿದ್ದಾರೆ. 31ಕ್ಕೆ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಉಧಂಪುರ್ ನಿಂದ ಶ್ರೀನಗರಕ್ಕೆ ಬಸ್ ಚಲಿಸುತ್ತಿತ್ತು. ಮಧ್ಯರಾತ್ರಿ ೧೨.೩೦ರ ವೇಳೆಗೆ ಚಾಲಕನ ನಿಯ್ತಂತ್ರಣ ತಪ್ಪಿದ ಬಸ್ ಕಣಿವೆಗೆ ಉರುಳಿದೆ. ಈ ವೇಳೆ ಐವರು ಸ್ಥಳದಲ್ಲೇ ಮೃತಪಟ್ಟರೆ ಓರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಅಎನ್ ಐ ವರದಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT