ಏರ್ ಇಂಡಿಯಾ 
ದೇಶ

ದೇಶಭಕ್ತಿ: ಏರ್ ಇಂಡಿಯಾ ಸಿಬ್ಬಂದಿಯಿಂದ 'ಜೈ ಹಿಂದ್' ಘೋಷಣೆ!

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ದೇಶದ ಜನತೆಯಲ್ಲಿ ದೇಶಭಕ್ತಿ ಹೆಚ್ಚಾಗಿದ್ದು ಈ ಮಧ್ಯೆ ವಿಮಾನದ ಮಾಹಿತಿ ಪ್ರಕಟನೆ ನಂತರ ಏರ್ ಇಂಡಿಯಾ ಸಿಬ್ಬಂದಿ ಜೈ ಹಿಂದ್ ಎಂದು ಹೇಳಬೇಕಿದೆ.

ನವದೆಹಲಿ: ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ದೇಶದ ಜನತೆಯಲ್ಲಿ ದೇಶಭಕ್ತಿ ಹೆಚ್ಚಾಗಿದ್ದು ಈ ಮಧ್ಯೆ ವಿಮಾನದ ಮಾಹಿತಿ ಪ್ರಕಟನೆ ನಂತರ ಏರ್ ಇಂಡಿಯಾ ಸಿಬ್ಬಂದಿ ಜೈ ಹಿಂದ್ ಎಂದು ಹೇಳಬೇಕಿದೆ. 
ಹೌದು, ವಿಮಾನ ಹಾರಾಟದ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಿದ ಬಳಿಕ ಏರ್ ಇಂಡಿಯಾ ಸಿಬ್ಬಂದಿ ಜೈ ಹಿಂದ್ ಅಂತ ಹೇಳಬೇಕು ಎಂದು ಏರ್ ಇಂಡಿಯಾದ ಕಾರ್ಯಕಾರಿ ನಿರ್ದೇಶಕ ಅಮಿತಾಬ್ ಸಿಂಗ್ ಸೂಚಿಸಿದ್ದಾರೆ.
2016ರಲ್ಲೇ ಮಾಜಿ ಏರ್ ಇಂಡಿಯಾ ಮುಖ್ಯಸ್ಥ ಅಶ್ವಿನಿ ಲೋಹನಿ ಅವರು ಪೈಲಟ್ ಗಳು ಜೈ ಹಿಂದ್ ಎಂದು ಹೇಳಬೇಕೆಂದು ಸೂಚಿಸಿದ್ದರು. ಇದೀಗ ಪ್ರತಿಯೊಬ್ಬ ಸಿಬ್ಬಂದಿ ಸಹ ಜೈ ಹಿಂದ್ ಎಂದ ಹೇಳಬೇಕು ಎಂದು ಕಾರ್ಯಕಾರಿ ನಿರ್ದೇಶಕರು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT