ಅರವಿಂದ್ ಕೇಜ್ರಿವಾಲ್-ಕಪಿಲ್ ಮಿಶ್ರಾ 
ದೇಶ

ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ಕೇಜ್ರಿವಾಲ್ ಇಷ್ಟರಲ್ಲಾಗಲೇ ಬಿನ್ ಲಾಡೆನ್ ಆಗಬೇಕಿತ್ತು!

ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿಲವಾಲ್ ಇಷ್ಟರಲ್ಲಾಗಲೇ ಒಸಾಮ ಬಿನ್ ಲಾಡೆನ್ ಆಗಿರಬೇಕಿತ್ತು ಎಂದು ಆಮ್ ಆದ್ಮಿ ರೆಬೆಲ್ ಶಾಸಕ ಕಪಿಲ್ ಮಿಶ್ರಾ ಹೇಳಿದ್ದಾರೆ.

ನವದೆಹಲಿ: ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿಲವಾಲ್ ಇಷ್ಟರಲ್ಲಾಗಲೇ ಒಸಾಮ ಬಿನ್ ಲಾಡೆನ್ ಆಗಿರಬೇಕಿತ್ತು ಎಂದು ಆಮ್ ಆದ್ಮಿ ರೆಬೆಲ್ ಶಾಸಕ ಕಪಿಲ್ ಮಿಶ್ರಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ಮೂಲಕ 40ಕ್ಕೂ ಹೆಚ್ಚು ಯೋಧರನ್ನು ಬಲಿ ತೆಗೆದುಕೊಂಡ ಅದಿಲ್ ಅಹ್ಮದ್ ದರ್ ಎಂಬ ಉಗ್ರಗಾಮಿಯು ಪೊಲೀಸರಿಂದ ಹೊಡೆತ ತಿಂದ ಬಳಿಕ ಭಯೋತ್ಪಾದನೆಗಿಳಿದ ಎಂಬ ವಾದವನ್ನು ಅಲ್ಲಗಳೆದ ಕಪಿಲ್ ಮಿಶ್ರಾ ಅವರು ಈ ಮಾತನ್ನು ಹೇಳಿದ್ದಾರೆ.
ಪೊಲೀಸರ ಒಂದು ಹೊಡೆತ ಅದಿಲ್ ನನ್ನ ಭಯೋತ್ಪಾದಕನನ್ನಾಗಿ ಮಾಡುತ್ತದೆ ಎಂದಾದರೆ ಸಾರ್ವಜನಿಕವಾಗಿ ಮೂರ್ನಾಲ್ಕು ಬಾರಿ ಕೆನ್ನೆಗೆ ಹೊಡೆಸಿಕೊಂಡಿರುವ ಕೇಜ್ರಿವಾಲ್ ಅವರು ಒಸಾಮಾ ಬಿನ್ ಲಾಡೆನ್ ಆಗಿರುತ್ತಿದ್ದರು.
ಕಮ್ಯೂನಿಸ್ಟರು ಮತ್ತು ನಕ್ಸಲರು ಜೆಎನ್ ಯುಯಿಂದ ಮಾತ್ರವಲ್ಲ. ಐಐಟಿಯಿಂದಲೂ ಹೊರಬರುತ್ತಾರೆ ಎಂದು ಕಪಿಲ್ ಮಿಶ್ರಾ ಟೀಕಿಸಿದ್ದಾರೆ. ಇನ್ನು ರಾಜಕೀಯಕ್ಕೆ ಬರುವ ಮುನ್ನ ಕೇಜ್ರಿವಾಲ್ ಮೇಲೆ ಮೂರು ಬಾರಿ ಸಾರ್ವಜನಿಕವಾಗಿ ಹಲ್ಲೆಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕಟ್ಟಡದ ಮೆಟ್ಟಿಲು ಕುಸಿತ; ಬಿಜೆಪಿ ಶಾಸಕ ವೇದ ಪ್ರಕಾಶ್ ಗುಪ್ತಾ ಕೂದಲೆಳೆ ಅಂತರದಲ್ಲಿ ಪಾರು! video

Instagramನಲ್ಲಿ CSEAM ಜಾಹೀರಾತು ವಿವಾದ: Meta ವಿರುದ್ಧ ಕೇಂದ್ರದ ಕಠಿಣ ಕ್ರಮ, 7 ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿ..!

ವಿಶಾಖಪಟ್ಟಣಂ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ 6 ಮೀನುಗಾರರು ನಾಪತ್ತೆ; ಒಬ್ಬನ ರಕ್ಷಣೆ