ಸುಷ್ಮಾ ಸ್ವರಾಜ್ 
ದೇಶ

ಇಥಿಯೋಪಿಯಾ ವಿಮಾನ ಪತನ: ಮೃತರ ಕುಟುಂಬಗಳಿಗೆ ನೆರವು ನೀಡುವಂತೆ ಹೈಕಮೀಷನರ್ ಗೆ ಸುಷ್ಮಾ ಸೂಚನೆ

ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

ನವದೆಹಲಿ: ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ  ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ  ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

ಈ ದುರ್ಘಟನೆ ಬಗ್ಗೆ ಟ್ವೀಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಸುಷ್ಮಾ ಸ್ವರಾಜ್, ಇಥಿಯೋಪಿಯನ್ ಏರ್ ಲೈನ್ಸ್  ಇಟಿ 302 ವಿಮಾನ ಅಪಘಾತ ದುರದೃಷ್ಟಕರ ಘಟನೆ ಸುದ್ದಿ ಕೇಳಿ ನೋವಾಗಿದೆ. ಈ ದುರ್ಘಟನೆಯಲ್ಲಿ ನಾಲ್ವರು ಭಾರತೀಯರನ್ನು ಕಳೆದುಕೊಂಡಿದ್ದೇವೆ. ಮೃತರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಹೈಕಮೀಷನರ್ ಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT