ಸಂಜೋತ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು: ಮಾ.14 ಕ್ಕೆ ವಿಚಾರಣೆ ಮುಂದೂಡಿಕೆ 
ದೇಶ

ಸಂಜೋತ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು: ಮಾ.14 ಕ್ಕೆ ವಿಚಾರಣೆ ಮುಂದೂಡಿಕೆ

ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಬೇಕಿದ್ದ ದಿನವೇ ಮಹತ್ವದ ತಿರುವು ದೊರೆತಿದ್ದು, ಹರ್ಯಾಣದ ಪಂಚಕುಲ ಕೋರ್ತ್ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿದೆ.

ಹರ್ಯಾಣ: ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಬೇಕಿದ್ದ ದಿನವೇ ಮಹತ್ವದ ತಿರುವು ದೊರೆತಿದ್ದು, ಹರ್ಯಾಣದ ಪಂಚಕುಲ ಕೋರ್ತ್ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿದೆ. 
ಪಾಕಿಸ್ತಾನದ ಮಹಿಳೆಯೊಬ್ಬರು ಈ ಪ್ರಕರಣದಲ್ಲಿ ಹೊಸ ಸಾಕ್ಷ್ಯ ಒದಗಿಸಲು ಮುಂದೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾ.14 ರಂದು ಮಹಿಳೆ ನೀಡಲಿರುವ ಸಾಕ್ಷ್ಯಾಧಾರವನ್ನು ಪರಿಶೀಲಿಸಿ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. 
12 ವರ್ಷಗಳ ಹಿಂದೆ ಅಂದರೆ 2007 ರ ಫೆ.18 ರಂದು ಹರ್ಯಾಣದ ಪಾನಿಪತ್ ನಲ್ಲಿ ಸಂಜೋತಾ ಎಕ್ಸ್ ಪ್ರೆಸ್ ನಲ್ಲಿ  ಬಾಂಬ್ ಸ್ಫೋಟಗೊಂಡು 68 ಜನರು ಸಾವನ್ನಪ್ಪಿದ್ದರು. ಬೇರೆ ಬೋಗಿಗಳಲ್ಲೂ ಎರಡು ಜೀವಂತ ಸೂಟ್​ಕೇಸ್ ಬಾಂಬ್​ಗಳು ಪತ್ತೆಯಾಗಿದ್ದವು. 2016 ರ ಡಿಸೆಂಬರ್ ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಅಸೀಮಾನಂದ ಜಾಮೀನು ಪಡೆದಿದ್ದರು. ಇತರ ಕೆಲವು ಆರೋಪಿಗಳು ಬಂಧನದಲ್ಲೇ ಇದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

SCROLL FOR NEXT