ದೇಶ

ಪ್ರಯಾಗ್ ರಾಜ್, ವಾರಾಣಸಿಯಿಂದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿರುವ ಪ್ರಿಯಾಂಕಾ

Nagaraja AB
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪೂರ್ವ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಪ್ರಯಾಗ್ ರಾಜ್ ನಿಂದ 2019ರ ಲೋಕಸಭಾ ಸಮರದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ  ಪ್ರಚಾರ ಆರಂಭಿಸುವುದರೊಂದಿಗೆ ರಾಷ್ಟ್ರ ರಾಜಕೀಯದಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದ ಚುನಾವಣಾ ಅಖಾಡ ಮುಂದಿನ ದಿನಗಳಲ್ಲಿ ಮತ್ತಷ್ಟು ರಂಗೇರಲಿದೆ.
SCROLL FOR NEXT