Akhilesh Yadav claims he never called 'chowkidar chor', says SP-BSP will stop Narendra Modi in Lok Sabha election 
ದೇಶ

ನಾನು ಪ್ರಧಾನಿಯನ್ನು ಕಾವಲುಗಾರ ಕಳ್ಳ ಎಂದು ಹೇಳಿಲ್ಲ: ಅಖಿಲೇಶ್ ಯಾದವ್

ನಾನು ಪ್ರಧಾನಿಯನ್ನು ಎಂದಿಗೂ ಕಾವಲುಗಾರ ಕಳ್ಳ ಎಂದು ಹೇಳಿಲ್ಲ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಲಖನೌ: ನಾನು ಪ್ರಧಾನಿಯನ್ನು ಎಂದಿಗೂ ಕಾವಲುಗಾರ ಕಳ್ಳ ಎಂದು ಹೇಳಿಲ್ಲ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿರುವ ಅಖಿಲೇಶ್ ಯಾದವ್, ಎಸ್ ಪಿ-ಬಿಎಸ್ ಪಿ ನಡುವಿನ ಮೈತ್ರಿ ಕೇವಲ ಮೋದಿಯನ್ನು ಅಧಿಕಾರದಿಂದ ದೂರವಿಡಲಿದೆ ಎಂದು ಹೇಳಿದ್ದಾರೆ. 
ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅಖಿಲೇಶ್ ಯಾದವ್, ನಾನು ಪ್ರಧಾನಿಯನ್ನು ಕಾವಲುಗಾರ ಕಳ್ಳ ಎಂದು ಹೇಳಿಲ್ಲ. ಆದರೆ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷದ ಸಂಸದ ಶಾಸಕನನ್ನು ಶೂ ನಲ್ಲಿ ಹೊಡೆಯುತ್ತಾರೆ. ಮೋದಿ ತಮ್ಮನ್ನು ಚೌಕಿದಾರ ಎಂದು ಹೇಳಿಕೊಳ್ಳುತ್ತಾರೆ.  ದೇಶವನ್ನು ಭ್ರಷ್ಟಾಚಾರ ಹಾಗೂ ಬಾಹ್ಯ ಅಪಾಯಗಳಿಂದ ಯಾರು ರಕ್ಷಿಸುತ್ತಾರೆ ಎಂದು ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT