ಮತ್ತೆ ನಕ್ಸಲರ ಅಟ್ಟಹಾಸ: 5 ಸಿಆರ್ ಪಿಎಫ್ ಯೋಧರಿಗೆ ಗಾಯ, ಓರ್ವ ಹುತಾತ್ಮ 
ದೇಶ

ಮತ್ತೆ ನಕ್ಸಲರ ಅಟ್ಟಹಾಸ: 5 ಸಿಆರ್ ಪಿಎಫ್ ಯೋಧರಿಗೆ ಗಾಯ, ಓರ್ವ ಹುತಾತ್ಮ

ಛತ್ತೀಸ್ ಗಢದ ದಾಂತೇವಾಡದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದು, 5 ಸಿಆರ್ ಪಿಎಫ್ ಯೋಧರಿಗೆ ಗಾಯವಾಗಿದ್ದರೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನರಾಗಿದ್ದಾರೆ.

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದು, 5 ಸಿಆರ್ ಪಿಎಫ್ ಯೋಧರಿಗೆ ಗಾಯವಾಗಿದ್ದರೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನರಾಗಿದ್ದಾರೆ. 
ಸುಧಾರಿತ ಸ್ಫೋಟಕ ಸಾಧನ ಬಳಸಿ ಮಾವೋವಾದಿಗಳು  ಈ ದಾಳಿ ನಡೆಸಿದ್ದು, ಸಿಆರ್ ಪಿಎಫ್ ನ ಕಮಲ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ.
ಐಇಡಿ ಸ್ಫೋಟಿಸುವುದಷ್ಟೇ ಅಲ್ಲದೇ 231 ಬೆಟಾಲಿಯನ್ ನ ಸಿಬ್ಬಂದಿಗಳ ಮೇಲೆ ಮಾವೋವಾದಿಗಳು ಗುಂಡಿನ ದಾಳಿಯನ್ನೂ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಮುಖ್ಯಪೇದೆ ಮೃತಪಟ್ಟಿದ್ದಾರೆ. 
ಮಾವೋವಾದಿಗಳ ಗುಂಡಿನ ದಾಳಿಗೆ ಸಿಆರ್ ಪಿಎಫ್ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT