ಸಂಗ್ರಹ ಚಿತ್ರ 
ದೇಶ

ಅಸ್ಸಾಂ: ಟಿವಿ ವಾಹಿನಿಯ ಪತ್ರಕರ್ತನ ಮೇಲೆ ಚೂರಿ ಇರಿತ, ನಾಲ್ವರ ಬಂಧನ

ಅಸ್ಸಾಂ ನ ಗುವಾಹಟಿ ಗಣೇಶ ಗುಡಿ ಪ್ರದೇಶದಲ್ಲಿ ಟಿವಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಚೂರಿ ಇರಿದು ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಗುವಾಹಟಿ: ಅಸ್ಸಾಂ ನ ಗುವಾಹಟಿ ಗಣೇಶ ಗುಡಿ ಪ್ರದೇಶದಲ್ಲಿ ಟಿವಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಚೂರಿ ಇರಿದು ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.
ನ್ಯೂಸ್‌ 18 ಸುದ್ದಿ ವಾಹಿನಿಯ ಪತ್ರಕರ್ತ ಚಕ್ರಪಾಣಿ ಪರಾಶರ ಅವರ ಮೇಲೆ ಹೋಟೆಲ್ ನಲ್ಲಿ ,ಆರಣಾಂತಿಕ ಹಲ್ಲೆ ನಡೆದಿದೆ. ಅವರು ಗುರುವಾರ ಕರ್ತವ್ಯದಲ್ಲಿದ್ದ ವೇಳೆಯಲ್ಲಿ ಹೋಟೆಲ್ ನ ಕೆಲ ಕಾರ್ಮಿಕರು ಚೂರಿಯಿಂಡ ಅವರ ಮೇಲೆ ಹಲ್ಲೆ ನ್ಮಾಡಿದ್ದಾರೆ.
ಘಟನೆ ಸಂಬಂಧ ಪೋಲೀಸರು ನಾಲ್ವರನ್ನು ವ್ಬಂಧಿಸಿದ್ದಾರೆ. ಟಿವಿ ಪತ್ರಕರ್ತ ಚಕ್ರಪಾಣಿ ಗಂಬೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ನ್ಯೂಸ್‌ 18 ಸುದ್ದಿ ಸಂಸ್ಥೆ ಹೇಳಿದೆ.
ವಿವಿಧ ರಾಜಕೀಯ ಪಕ್ಷಗಳು - ರಾಷ್ಟ್ರೀಯ ಮತ್ತು ಪ್ರಾದೇಶಿಕ ಪತ್ರಕರ್ತರ ಸಂಘಟನೆಗಳು ಟಿವಿ ವಾಹಿನಿ ಪತ್ರಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT