ವೆಂಕಯ್ಯ ನಾಯ್ಡು 
ದೇಶ

ಭಾರತ್ ಮಾತಾ ಕೀ ಜೈ ಅನ್ನೋದೇ ರಾಷ್ಟ್ರೀಯತೆಯಲ್ಲ: ವೆಂಕಯ್ಯ ನಾಯ್ಡು

ಭಾವಚಿತ್ರಕ್ಕೆ ಭಾರತ್ ಮಾತಾ ಕೀ ಜೈ ಅನ್ನೋದು ರಾಷ್ಟ್ರೀಯತೆಯಲ್ಲ. ಎಲ್ಲರಿಗಾಗಿ ಜೈ ಹೋ ಅನ್ನೋದು ದೇಶಪ್ರೇಮ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾವಚಿತ್ರಕ್ಕೆ ಭಾರತ್ ಮಾತಾ ಕೀ ಜೈ ಅನ್ನೋದು ರಾಷ್ಟ್ರೀಯತೆಯಲ್ಲ. ಎಲ್ಲರಿಗಾಗಿ ಜೈ ಹೋ ಅನ್ನೋದು ದೇಶಪ್ರೇಮ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿ ವಿವಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ವೆಂಕಯ್ಯ ನಾಯ್ಡು ಅವರು, ಧರ್ಮ ಜಾತಿ ಹಾಗೂ ಪ್ರದೇಶದ ಆಧಾರದ ಮೇಲೆ ಬೇಧ-ಭಾವ ಮಾಡುವುದನ್ನು ನಿಲ್ಲಿಸಬೇಕೆಂದು ಸಲಹೆ ನೀಡಿದ್ದಾರೆ.
ರಾಷ್ಟ್ರೀಯತೆ ಅಂದರೆ ಭಾರತ ಮಾತಾ ಕೀ ಜೈ ಅನ್ನೋದಲ್ಲ. ಎಲ್ಲರಿಗಿಗಾಗಿ ಜೈ ಅನ್ನೋದೇ ನಿಜವಾದ ರಾಷ್ಟ್ರಪ್ರೇಮ. ಧರ್ಮ, ಜಾತಿ ಹಾಗೂ ನಗರ-ಗ್ರಾಮೀಣ ಪ್ರದೇಶದ ಆಧಾರದ ಮೇಲೆ ಜನರಲ್ಲಿ ಭೇದ-ಭಾವ ಮಾಡಿದ್ರೆ ನೀವು ಭಾರತ ಮಾತಾ ಕೀ ಜೈ ಹೇಳಬಾರದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT