ರಾಬರ್ಟ್ ವಾದ್ರಾ 
ದೇಶ

ದೆಹಲಿ: ಮಾರ್ಚ್ 27ರವರೆಗೂ ರಾಬರ್ಟ್ ವಾದ್ರಾ ಬಂಧಿಸದಂತೆ ನ್ಯಾಯಾಲಯ ಆದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನವ ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್  ಈ ಆದೇಶ ಹೊರಡಿಸಿದ್ದು,  ರಾಬರ್ಟ್ ವಾದ್ರಾರಿಗೆ ಮಧ್ಯಂತರ ರಿಲೀಪ್ ನೀಡಿದ್ದಾರೆ.
ಹಿರಿಯ ವಕೀಲರಾದ  ಕೆಟಿಎಸ್ ತುಳಸಿ ರಾಬರ್ಟ್ ವಾದ್ರಾ ಅವರ ಪರವಾಗಿ ವಾದ ಮಂಡಿಸಿ,  ಅವರ ವಿರುದ್ಧದ ಆರೋಪಗಳನ್ನು ನಿರಾಕರಿಸಿದರು. ಸ್ವತಂತ್ರವನ್ನು ದುರುಪಯೋಗಪಡಿಸಿಕೊಳ್ಳದಂತೆ ಆದೇಶಿಸಿ  ನ್ಯಾಯಾಲಯ ರಾಬರ್ಟ್ ವಾದ್ರಾರಿಗೆ  ಮದ್ಯಂತರ ರಕ್ಷಣೆ ಒದಗಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು, 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT