ಶಕ್ತಿಕಾಂತ್ ದಾಸ್ 
ದೇಶ

ಆರ್ ಬಿ ಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕದ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ನಕಾರ

ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.

ನವದೆಹಲಿ: ಆರ್ ಬಿಐ  ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.
ಮಂತ್ರಿಗಳು, ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳನ್ನೊಳಗೊಂಡ ದಾಖಲೆಗಳನ್ನು ಹಂಚಿಕೊಳ್ಳುವುದು ಪಾರದರ್ಶಕ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗಿದೆ
ಹಣಕಾಸು ಸೇವಾ ನಿಯಂತ್ರಣ ನೇಮಕ ಶೋಧನಾ ಸಮಿತಿ- ಎಫ್ ಎಸ್ ಆರ್ ಎಎಸ್ ಸಿ ಶಿಫಾರಸ್ಸಿನ ಆಧಾರದ ಮೇಲೆ  ಕೇಂದ್ರ ಸಂಪುಟ  ಆರ್ ಬಿಐ ಗೌರ್ನರ್ ಆಯ್ಕೆ ಮಾಡುತ್ತದೆ ಎಂದು  ಹಣಕಾಸು ಸೇವಾ ಇಲಾಖೆ ತಿಳಿಸಿದೆ.
ಸಂಪುಟ ಕಾರ್ಯದರ್ಶಿ ಈ ಸಮಿತಿ ಅಧ್ಯಕ್ಷರಾಗಿದ್ದು, ಪ್ರಧಾನ ಮಂತ್ರಿಗಳ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖೆಯ ಕಾರ್ಯದರ್ಶಿ ಹಾಗೂ ಹೊರಗಿನ ಮೂವರು ತಜ್ಞರು ಇದರ ಸದಸ್ಯರಾಗಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT