ಶಕ್ತಿಕಾಂತ್ ದಾಸ್ 
ದೇಶ

ಆರ್ ಬಿ ಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕದ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ನಕಾರ

ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.

ನವದೆಹಲಿ: ಆರ್ ಬಿಐ  ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.
ಮಂತ್ರಿಗಳು, ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳನ್ನೊಳಗೊಂಡ ದಾಖಲೆಗಳನ್ನು ಹಂಚಿಕೊಳ್ಳುವುದು ಪಾರದರ್ಶಕ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗಿದೆ
ಹಣಕಾಸು ಸೇವಾ ನಿಯಂತ್ರಣ ನೇಮಕ ಶೋಧನಾ ಸಮಿತಿ- ಎಫ್ ಎಸ್ ಆರ್ ಎಎಸ್ ಸಿ ಶಿಫಾರಸ್ಸಿನ ಆಧಾರದ ಮೇಲೆ  ಕೇಂದ್ರ ಸಂಪುಟ  ಆರ್ ಬಿಐ ಗೌರ್ನರ್ ಆಯ್ಕೆ ಮಾಡುತ್ತದೆ ಎಂದು  ಹಣಕಾಸು ಸೇವಾ ಇಲಾಖೆ ತಿಳಿಸಿದೆ.
ಸಂಪುಟ ಕಾರ್ಯದರ್ಶಿ ಈ ಸಮಿತಿ ಅಧ್ಯಕ್ಷರಾಗಿದ್ದು, ಪ್ರಧಾನ ಮಂತ್ರಿಗಳ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖೆಯ ಕಾರ್ಯದರ್ಶಿ ಹಾಗೂ ಹೊರಗಿನ ಮೂವರು ತಜ್ಞರು ಇದರ ಸದಸ್ಯರಾಗಿರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT