ಸುಬ್ರಹ್ಮಣಿಯನ್ ಸ್ವಾಮಿ ಸಲಹೆ ಕೇಳಿದ ರಾಮ ಮಂದಿರ ಮಧ್ಯಸ್ಥಿಕೆ ಸಮಿತಿ! 
ದೇಶ

ಸುಬ್ರಹ್ಮಣಿಯನ್ ಸ್ವಾಮಿ ಸಲಹೆ ಕೇಳಿದ ರಾಮ ಮಂದಿರ ಮಧ್ಯಸ್ಥಿಕೆ ಸಮಿತಿ!

ರಾಮ ಜನ್ಮಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮದೇ ರೀತಿಯಲ್ಲಿ ಸಲಹೆಗಳನ್ನು ನೀಡುವುದರಲ್ಲಿ ಖ್ಯಾತಿ ಪಡೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಈಗ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ತಮ್ಮ ಸಲಹೆ

ನವದೆಹಲಿ: ರಾಮ ಜನ್ಮಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮದೇ ರೀತಿಯಲ್ಲಿ ಸಲಹೆಗಳನ್ನು ನೀಡುವುದರಲ್ಲಿ ಖ್ಯಾತಿ ಪಡೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಈಗ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ತಮ್ಮ ಸಲಹೆ ಕೇಳಿದೆ ಎಂದು ಹೇಳಿದ್ದಾರೆ. 
ನೆನ್ನೆ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ರಾಮ ಮಂದಿರ ಮಧ್ಯಸ್ಥಿಕೆ ಸಮಿತಿ, ರಾಮಜನ್ಮಭೂಮಿ ಸಮಸ್ಯೆ ಬಗೆಹರಿಸುವುದಕ್ಕೆ ಸಲಹೆ ನೀಡಲು ಆಹ್ವಾನಿಸಿದೆ. ಇದಕ್ಕಾಗಿ ದಿನಾಂಕ ನಿಗದಿಯಾಗುತ್ತಿದೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ. 
ಸುಪ್ರೀಂ ಕೋರ್ಟ್ ರಾಮಜನ್ಮಭೂಮಿ ವಿವಾದವನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳುವಂತೆ ಸೂಚಿಸಿ ಸಮಿತಿಯನ್ನು ರಚನೆ ಮಾಡಿತ್ತು. ಈ ಮಧ್ಯಸ್ಥಿಕೆ-ಮಾತುಕತೆ ಪ್ರಕ್ರಿಯೆ ಇನ್ನೊಂದು ವಾರದಲ್ಲಿ ಮುಕ್ತಾಯಗೊಳ್ಳಲಿದ್ದು  8 ವಾರಗಳಲ್ಲಿ ಮುಕ್ತಾಯಗೊಳ್ಳಬೇಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT