ಸ್ವಾಮಿ ಆತ್ಮಬೋಧಾನಂದ 
ದೇಶ

ಗಂಗಾ ರಕ್ಷಣೆಗೆ ಆಗ್ರಹಿಸಿದ್ದ ಸ್ವಾಮಿ ಆತ್ಮಬೋಧಾನಂದರ 194 ದಿನಗಳ ಉಪವಾಸ ಅಂತ್ಯ

ಗಂಗಾನದಿ ಶುದ್ದೀಕರಣಕ್ಕೆ ಆಗ್ರಹಿಸಿ ಗಂಗೆಯ ರಕ್ಷಣೆಗಾಗಿ 194 ದಿನಗಳಿಂದ ಉಪವಾಸ ನಿರತವಾಗಿದ್ದ ಸ್ವಾಮಿ ಆತ್ಮಬೋಧಾನಂದ ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ.

ಹರಿದ್ವಾರ: ಗಂಗಾನದಿ ಶುದ್ದೀಕರಣಕ್ಕೆ ಆಗ್ರಹಿಸಿ ಗಂಗೆಯ ರಕ್ಷಣೆಗಾಗಿ 194 ದಿನಗಳಿಂದ ಉಪವಾಸ ನಿರತವಾಗಿದ್ದ ಸ್ವಾಮಿ ಆತ್ಮಬೋಧಾನಂದ  ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ.
ನ್ಯಾಷನಲ್ ಮಿಷನ್ ಆಫ್ ಕ್ಲೀನ್ ಗಂಗಾ (ಎನ್ಎಂಸಿಜಿ) ನೀಡಿದ ಲಿಖಿತ ಭರವಸೆಯ ಬಳಿಕ ಅವರು ತಮ್ಮ ಉಪವಾಸಕ್ಕೆ ಮಂಗಳ ಹಾಡಿದ್ದಾರೆ.
"ಎನ್ಎಂಸಿಜಿ ನಿರ್ದೇಶಕ ಜನರಲ್ ರಾಜೀವ್ ರಂಜನ್ ಎಪ್ರಿಲ್ 25 ರಂದು ನನ್ನನ್ನು ಭೇಟಿ ಮಾಡಿದ್ದರು. ಆ ವೇಳೆ ನಾವು ಚರ್ಚೆ ನಡೆಸಿದ್ದು ಅಣೆಕಟ್ಟುಗಳ ನಿರ್ಮಾಣ ಸಂಬಂಧ ಕ್ರಮ ತೆಗೆದುಕೊಳ್ಲಲಾಗುತ್ತದೆ,  ಗಣಿಗಾರಿಕೆಯ ವಿರುದ್ಧ ಸಹ ಕ್ರಮ ಜರುಗಿಸಲಾಗುವುದು,  ಎಂದು ಲಿಖಿತ ಭರವಸೆ ನೀಡಿದ್ದಾರೆ. ಇದು ಸರ್ಕಾರ ಹಾಗೂ ಎನ್ಎಂಸಿಜಿ ಯ ಸಕಾರಾತ್ಮಕ ಉಪಕ್ರಮವಾಗಿದ್ದು, ಇದೀಗ ನಾನು ನನ್ನ ಉಪವಾಸವನ್ನು ಕೈಬಿಟ್ಟಿದ್ದೇನೆ" ಆತ್ಮಬೋಧಾನಂದ  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT