ಸುಪ್ರೀಂ ಕೋರ್ಟ್ 
ದೇಶ

ಇಬ್ಬರು ಎಐಎಡಿಎಂಕೆ ಶಾಸಕರ ಅನರ್ಹತೆಗೆ ಸುಪ್ರೀಂ ಕೋರ್ಟ್‌ ತಡೆ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆ ಸ್ಪೀಕರ್‌ ಅವರಿಂದ ಅನರ್ಹತೆ ನೊಟೀಸ್‌ ಪಡೆದಿದ್ದ ಇಬ್ಬರು ಎಐಎಡಿಎಂಕೆ...

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ತಮಿಳುನಾಡು  ವಿಧಾನಸಭೆ ಸ್ಪೀಕರ್‌ ಅವರಿಂದ ಅನರ್ಹತೆ ನೊಟೀಸ್‌ ಪಡೆದಿದ್ದ ಇಬ್ಬರು ಎಐಎಡಿಎಂಕೆ ಶಾಸಕರ ಅನರ್ಹತೆ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ.
ಅನರ್ಹತೆ ಪ್ರಶ್ನಿಸಿ ಎಐಎಡಿಎಂಕೆ ಶಾಸಕರಾದ ವಿ ಟಿ ಕಲೈಸೆಲ್ವನ್‌ ಮತ್ತು ಇ ರತ್ನಸಭಾಪತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು, ಅನರ್ಹತೆ ಕ್ರಮಕ್ಕೆ ತಡೆ ನೀಡಿದ್ದಾರೆ.
ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಜತೆ ಗುರುತಿಸಿಕೊಂಡಿದ್ದ ಶಾಸಕರಾದ ಎ ಪ್ರಭು ಕಲೈಸೆಲ್ವನ್‌ ಮತ್ತು ಇ ರತ್ನಸಭಾಪತಿ ಅವರಿಗೆ ಕಳೆದ ಏಪ್ರಿಲ್ 30ರಂದು ಪಕ್ಷಾಂತರ ನಿಷೇಧ ಕಾನೂನಿನಡಿ ಸ್ಪೀಕರ್‌ ಪಿ ಧನಪಾಲ್ ಅವರು ಅನರ್ಹತೆ ನೊಟೀಸ್‌ ಜಾರಿಮಾಡಿದ್ದರು. ಮೂವರು ಶಾಸಕರ ಪೈಕಿ ಇಬ್ಬರು ಶಾಸಕರು ಸ್ಪೀಕರ್ ನೋಟಿಸ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇತಿಹಾಸ ಬರೆದ ಭಾರತ.. ಅತೀ ದೊಡ್ಡ ಜಯ, ಜಗತ್ತಿನ ಯಾವ ತಂಡವೂ ಮಾಡದ ದಾಖಲೆ!

T20 ವಿಶ್ವಕಪ್ 2026: ಗುರು ದೇವೋ ಭವ.. ಮಾಜಿ ಕೋಚ್ Gary Kirsten ಬಿಗಿದಪ್ಪಿದ ಹಾರ್ದಿಕ್ ಪಾಂಡ್ಯಾ!

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್, ನಮೀಬಿಯಾ ವಿರುದ್ಧ 93 ರನ್ ಜಯ

SCROLL FOR NEXT