ಅಮರಿಂದರ್ ಸಿಂಗ್ 
ದೇಶ

ಗೋಧ್ರಾ ಹತ್ಯಾಕಾಂಡವನ್ನು ಯಾರಾದರೂ ಮೋದಿಗೆ ತಳುಕುಹಾಕಿದರೆ ಏನಾಗುತ್ತೆ?: ಅಮರಿಂದರ್ ಸಿಂಗ್

1984 ರ ಸಿಖ್ ವಿರೋಧಿ ದಂಗೆಯನ್ನು ರಾಜೀವ್ ಗಾಂಧಿ ಅವರಿಗೆ ತಳುಕು ಹಾಕಿದ್ದ ಪ್ರಧಾನಿ ನರೇಂದ್ರ ಮೋದಿ ನಡೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚಂಡೀಗಢ: 1984 ರ ಸಿಖ್ ವಿರೋಧಿ ದಂಗೆಯನ್ನು ರಾಜೀವ್ ಗಾಂಧಿ ಅವರಿಗೆ ತಳುಕು ಹಾಕಿದ್ದ ಪ್ರಧಾನಿ ನರೇಂದ್ರ ಮೋದಿ ನಡೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
ಸಿಂಖ್ ದಂಗೆಗೂ ಗುಜರಾತ್ ನಲ್ಲಿ ಮೋದಿ ಸಿಎಂ ಆಗಿದ್ದಾಗ ನಡೆದ ಗೋಧ್ರಾ ದಂಗೆಗೂ ಹೋಲಿಕೆ ಮಾಡಿರುವ ಅಮರಿಂದರ್ ಸಿಂಗ್ ಗೋಧ್ರಾ ಹತ್ಯಾಕಾಂಡವನ್ನು ಮೋದಿಗೆ ತಳುಕು ಹಾಕಿದರೆ ಏನಾಗುತ್ತೆ? ಎಂದು ಪ್ರಶ್ನಿಸಿದ್ದಾರೆ. 
1984 ರ ಸಿಖ್ ವಿರೋಧಿ ದಂಗೆಗೆ ರಾಜೀವ್ ಗಾಂಧಿ ಅವರನ್ನು ಹೊಣೆ ಮಾಡುವುದು ತಪ್ಪು, ಗೋಧ್ರಾ ಗಲಭೆಗೆ ಮೋದಿಯನ್ನು ಯಾರಾದರೂ ಹೊಣೆ ಮಾಡಿದರೆ ಹೇಗಿರುತ್ತೆ?  ಚುನಾವಣೆ ಗೆಲ್ಲುವುದಕ್ಕಾಗಿ ಪ್ರಧಾನಿಯೊಬ್ಬರು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT