ಕಮಲ್ ಹಾಸನ್ 
ದೇಶ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟ ಕಮಲ್ ಹಾಸನ್ ವಿರುದ್ಧ ಕ್ರಿಮಿನಲ್ ದೂರು

ನಟ ಕಮಲ್ ಹಾಸನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ, ಕ್ರಿಮಿನಲ್ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನಲ್ಲಿ ದಾಖಲಿಸಲಾಗಿದೆ.

ನವದೆಹಲಿ: ನಟ ಕಮಲ್ ಹಾಸನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ, ಕ್ರಿಮಿನಲ್ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನಲ್ಲಿ ದಾಖಲಿಸಲಾಗಿದೆ. 
ಗಾಂಧಿಯನ್ನು ಕೊಂದಿದ್ದ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂಬ ಕಮಲ್ ಹಾಸನ್ ಹೇಳಿಕೆ ವಿರುದ್ಧ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. 
ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಕಮಲ್ ಹಾಸನ್, ಈ ಹೇಳಿಕೆ ನೀಡಿದ್ದರು. ಕಮಲ್ ಹಾಸನ್ ಅವರನ್ನು ಪ್ರಚಾರದಿಂದ ನಿರ್ಬಂಧಿಸಬೇಕೆಂದು ಬಿಜೆಪಿ ಆಗ್ರಹಿಸಿತ್ತು. 
"ಕಮಲ್ ಹಾಸನ್ ಹಿಂದೂಗಳನ್ನು ಭಯೋತ್ಪಾದನೆಗೆ ತಳುಕು ಹಾಕುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ" ಎಂದು ದೂರಿನಲ್ಲಿ ಹೇಳಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವೆಚ್ಚದಲ್ಲಿ ದಾಖಲೆ ಹೆಚ್ಚಳ!

Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ 2026: ಯುವ ಜನತೆಗೆ ಅವಕಾಶಗಳ ಹೆಬ್ಬಾಗಿಲು- ಪ್ರಧಾನಿ ನರೇಂದ್ರ ಮೋದಿ

Union Budget 2026: 'ಕರ್ತವ್ಯ ಮಂತ್ರ' ಪಠಿಸಿದ ನಿರ್ಮಲಾ; ಹೂಡಿಕೆ, ಉದ್ಯೋಗ, ಉತ್ಪಾದನೆಗೆ ಒತ್ತು

Union Budget 2026: ನಾರಿ ಶಕ್ತಿ, ರೈತರು, ಕೃಷಿಯಲ್ಲಿ ಮೀನುಗಾರಿಕೆ, AIಗೆ ಆದ್ಯತೆ

SCROLL FOR NEXT