ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ 
ದೇಶ

ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ಶ್ರೀಲಂಕಾದಿಂದ 15 ಐಎಸ್ ಐಎಸ್ ಭಯೋತ್ಪಾದಕರು ಲಕ್ಷದ್ವೀಪದ ಮಿನಿಕಾಯ್ ದ್ವೀಪ ದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ತಿರುವನಂತಪುರಂ: ಶ್ರೀಲಂಕಾದಿಂದ 15 ಐಎಸ್ ಐಎಸ್ ಭಯೋತ್ಪಾದಕರು ಲಕ್ಷದ್ವೀಪದ ಮಿನಿಕಾಯ್ ದ್ವೀಪ ದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಭಯೋತ್ಪಾದಕರು ಶ್ವೇತ ದೋಣಿಯಲ್ಲಿ ದ್ವೀಪದತ್ತ ಹೊರಟಿದ್ದು, ಅವರು ಕೇರಳ ಕರಾವಳಿ ಪ್ರವೇಶಿಸುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಸೂಚಿಸಿದ್ದಾರೆ ಎಂದು ಮೂಲಗಳು ಶನಿವಾರ ಹೇಳಿವೆ.
ಬೇಹುಗಾರಿಕೆ ವರದಿಗಳ ಹಿನ್ನೆಲೆಯಲ್ಲಿ ತ್ರಿಶ್ಶೂರ್ ಹಾಗೂ ಕೋಜಿಕೋಡ್ ಕರಾವಳಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಗೂ ಪಹರೆ ತೀವ್ರಗೊಳಿಸಲಾಗಿದೆ. ಕರಾವಳಿ ಪ್ರದೇಶಗಳಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆ ಮೀನುಗಾರರ ಸಮಿತಿಗಳಿಗೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT