ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ 
ದೇಶ

ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ಶ್ರೀಲಂಕಾದಿಂದ 15 ಐಎಸ್ ಐಎಸ್ ಭಯೋತ್ಪಾದಕರು ಲಕ್ಷದ್ವೀಪದ ಮಿನಿಕಾಯ್ ದ್ವೀಪ ದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ತಿರುವನಂತಪುರಂ: ಶ್ರೀಲಂಕಾದಿಂದ 15 ಐಎಸ್ ಐಎಸ್ ಭಯೋತ್ಪಾದಕರು ಲಕ್ಷದ್ವೀಪದ ಮಿನಿಕಾಯ್ ದ್ವೀಪ ದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಭಯೋತ್ಪಾದಕರು ಶ್ವೇತ ದೋಣಿಯಲ್ಲಿ ದ್ವೀಪದತ್ತ ಹೊರಟಿದ್ದು, ಅವರು ಕೇರಳ ಕರಾವಳಿ ಪ್ರವೇಶಿಸುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಸೂಚಿಸಿದ್ದಾರೆ ಎಂದು ಮೂಲಗಳು ಶನಿವಾರ ಹೇಳಿವೆ.
ಬೇಹುಗಾರಿಕೆ ವರದಿಗಳ ಹಿನ್ನೆಲೆಯಲ್ಲಿ ತ್ರಿಶ್ಶೂರ್ ಹಾಗೂ ಕೋಜಿಕೋಡ್ ಕರಾವಳಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಗೂ ಪಹರೆ ತೀವ್ರಗೊಳಿಸಲಾಗಿದೆ. ಕರಾವಳಿ ಪ್ರದೇಶಗಳಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆ ಮೀನುಗಾರರ ಸಮಿತಿಗಳಿಗೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!