ಸಾಂದರ್ಭಿಕ ಚಿತ್ರ 
ದೇಶ

ನಾಳೆ ಕರ್ನಾಟಕ, ತಮಿಳು ನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳು ನಾಡಿನ ಹಲವೆಡೆಗಳಲ್ಲಿ ನಾಳೆ ಗುಡುಗು-ಮಿಂಚಿನಿಂದ ...

ನವದೆಹಲಿ: ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳು ನಾಡಿನ ಹಲವೆಡೆಗಳಲ್ಲಿ ನಾಳೆ ಗುಡುಗು-ಮಿಂಚಿನಿಂದ ಕೂಡಿದ ಗಂಟೆಗೆ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವಿಕೆಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾಗಳಲ್ಲಿ ಕೂಡ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಸಿಕ್ಕಿದೆ.
ವಿದರ್ಭ ಮತ್ತು ಈಶಾನ್ಯ ಮಧ್ಯ ಪ್ರದೇಶ, ತೆಲಂಗಾಣದ ಕೆಲವು ಭಾಗಗಳು, ಮಧ್ಯ ಮಹಾರಾಷ್ಟ್ರ, ಮರಾಠಾವಾಡ, ಛತ್ತೀಸ್ ಗಢ, ಒಡಿಶಾ, ಜಾರ್ಖಂಡ್ ಮತ್ತು ಪೂರ್ವ ಉತ್ತರ ಪ್ರದೇಶ ರಾಜ್ಯಗಳಲ್ಲಿ ಉಷ್ಣ ಗಾಳಿ ಬೀಸುತ್ತಿದೆ. ಇನ್ನು ಗಂಟೆಗೆ 35ರಿಂದ 45 ಕಿಲೋ ಮೀಟರ್ ವೇಗದಲ್ಲಿ ಭಾರೀ ಗಾಳಿ ಈಶಾನ್ಯ ಅರೇಬಿಯನ್ ಸಮುದ್ರ ತೀರ ಹಾಗೂ ಗುಜರಾತ್ ತೀರ ಭಾಗಗಳಲ್ಲಿ ಬೀಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT