ಸುರೇಂದ್ರ ಸಿಂಗ್ 
ದೇಶ

ವಿಜಯೋತ್ಸವದ ಬೆನ್ನಲ್ಲೇ ಹರಿದ ನೆತ್ತರು, ಅಮೇಥಿಯಲ್ಲಿ ದುಷ್ಕರ್ಮಿಗಳಿಂದ ಸ್ಮೃತಿ ಇರಾನಿ ಆಪ್ತನ ಗುಂಡಿಕ್ಕಿ ಹತ್ಯೆ

ವಿಜಯೋತ್ಸವದ ಬೆನ್ನಲ್ಲೇ ಹರಿದ ನೆತ್ತರು, ಅಮೇಥಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಸ್ಮೃತಿ ಇರಾನಿ ಆಪ್ತನ ಗುಂಡಿಕ್ಕಿ ಹತ್ಯೆ

ಅಮೇಥಿ: ಆಘಾತಕಾರಿ ಘಟನೆಯೊಂದರಲ್ಲಿ ಲೋಕಸಭೆ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ಬೆನಲ್ಲೇ ಬಿಜೆಪಿ ಸ್ಮೃತಿ ಇರಾನಿ ಆಪ್ತನೊಬ್ಬನನ್ನು ಅಪರಿಚಿತರು ಗುಂಡು ಹಾರಿಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.
ಸ್ಮೃತಿ ಇರಾನಿ ಬೆಂಬಲಿಗರಾದ ಸುರೇಂದ್ರ ಸಿಂಗ್ ಅವರನ್ನು ಶನಿವಾರ ತಡರಾತ್ರಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಸುರೇಂದ್ರ ಸಿಂಗ್ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಪರ ಪ್ರಚಾರ ಮಡಿದ್ದರು.
ಅಮೇಥಿಯ ಬರೌಲಿಯಾ ಗ್ರಾಮದ ಪಕ್ಷದ ಮುಖ್ಯಸ್ಥರಾಗಿದ್ದ ಸುರೇಂದ್ರ ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದರು,.
ಅಮೇಥಿಯ ಜಾವೀ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ದುರ್ಮರಣ; Video

ವೈರಲ್ ಆಗುತ್ತಿದೆ ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ !

Baramati plane crash: ಅಜಿತ್ ಪವಾರ್ ಸಾವು; ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ತನಿಖೆ

ಯಾರು ಈ ಕ್ಯಾ.ಶಾಂಭವಿ ಪಾಠಕ್?: ಮಹಾರಾಷ್ಟ್ರ DCM ಅಜಿತ್ ಪವಾರ್ ಜೊತೆ ವಿಮಾನ ಪತನದಲ್ಲಿ ಅಂತ್ಯ ಕಂಡ ಪೈಲಟ್...

ಅಜಿತ್ ಪವಾರ್ ಸಾವು ಆಘಾತಕಾರಿ: ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು; ಡಿ.ಕೆ. ಶಿವಕುಮಾರ್

SCROLL FOR NEXT